ಧಾರಾವಿ ಗೋದಾಮಿನಲ್ಲಿ ಭಾರೀ ಬೆಂಕಿ; 8 ಅಗ್ನಿ ಶಾಮಕಗಳ ಹರಸಾಹಸ
Team Udayavani, Sep 15, 2017, 10:15 AM IST
ಮುಂಬಯಿ : ಮುಂಬಯಿಯ ಧಾರಾವಿ ಕೊಳೆಗೇರಿಯಲ್ಲಿನ ಗೋದಾಮೊಂದರಲ್ಲಿ ಇಂದು ಶುಕ್ರವಾರ ಬೆಳಗ್ಗೆ ಅಗ್ನಿ ದುರಂತ ಸಂಭವಿಸಿದೆ.
ವ್ಯಾಪಕವಾಗಿ ಹರಡುತ್ತಿರುವ ಬೆಂಕಿಯನ್ನು ನಿಯಂತ್ರಿಸಲು ಎಂಟು ಅಗ್ನಿ ಶಾಮಕಗಳು ಹೋರಾಡುತ್ತಿವೆ.
ಈ ವರೆಗಿನ ವರದಿಗಳ ಪ್ರಕಾರ ಯಾವುದೇ ಸಾವು ನೋವು ಸಂಭವಿಸಿಲ್ಲ; ಹಾಗಿದ್ದರೂ ಗೋದಾಮಿನಲ್ಲಿ ಇರಿಸಲಾಗಿರುವ ಭಾರೀ ಪ್ರಮಾಣದ ಸೊತ್ತುಗಳು ಬೆಂಕಿಗೆ ಆಹುತಿಯಾಗಿರುವುದಾಗಿ ವರದಿಯಾಗಿದೆ.
ಹೆಚ್ಚಿನ ವಿವರಗಳನ್ನು ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು