ಮುಂಬಯಿ ದಾದರ್ ಮಾಲ್ನಲ್ಲಿ ಬೆಂಕಿ ಅನಾಹುತ; ಸಾವು ನೋವು ಇಲ್ಲ
Team Udayavani, Oct 19, 2017, 11:57 AM IST
ಮುಂಬಯಿ : ಮುಂಬಯಿ ಮಹಾನಗರಿಯ ದಾದರ್ನ ಓಂ ಗೋಪಾಲ್ ಮಾಲ್ನಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಇಂದು ಗುರುವಾರ ನಸುಕಿನ ವೇಳೆ ಬೆಂಕಿ ಅನಾಹುತ ಸಂಭವಿಸಿತು.
ಹತ್ತು ಅಗ್ನಿ ಶಾಮಕಗಳು ಧಾವಿಸಿ ಬಂದು ಮೂರು ತಾಸುಗಳ ಕಾಲ ಹೋರಾಡಿ ಬೆಂಕಿಯನ್ನು ನಂದಿಸುವಲ್ಲಿ ಸಫಲವಾದವು.
ಬೆಂಕಿ ಅನಾಹುತದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ; ಅಂತೆಯೇ ಯಾರಿಗೂ ಗಾಯಗಳಾಗಿಲ್ಲ. ಬಟ್ಟೆ ಅಂಗಡಿಗೆ ಆಗಿರುವ ನಾಶ ನಷ್ಟದ ವಿವರಗಳು ಇನ್ನಷ್ಟೇ ದೊರಕಬೇಕಾಗಿವೆ.
ಮಾಲ್ನ ಮೊದಲ ಮಹಡಿಯಲ್ಲಿ ನಸುಕಿನ 1.30ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡ ಕೂಡಲೇ ವಾಚ್ಮ್ಯಾನ್ ಅಗ್ನಿ ಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಭಾರೀ ದೊಡ್ಡ ದುರಂತ ಸಂಭವಿಸುವುದು ತಪ್ಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ