ಕಾರವಾರ: ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ
Team Udayavani, Jul 21, 2022, 9:08 AM IST
ಹೊಸದಿಲ್ಲಿ: ಕರ್ನಾಟಕದ ಕಾರವಾರ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಏರ್ ಕ್ರಾಫ್ಟ್ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ನೌಕಾಪಡೆ ತಿಳಿಸಿದೆ.
ಘಟನೆಯ ಕುರಿತು ತನಿಖೆ ನಡೆಸಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ.
ಏರ್ ಕ್ರಾಫ್ಟ್ ನೌಕೆ ವಿಕ್ರಮಾದಿತ್ಯ ಜನವರಿ 2014 ರಲ್ಲಿ ರಷ್ಯಾದಿಂದ ಭಾರತಕ್ಕೆ ಬಂದಿತು. ಈಗ ಅದು ಕರ್ನಾಟಕದ ಕಾರವಾರದಲ್ಲಿದೆ. ಏರ್ ವಿಂಗ್ ಮಿಗ್ 29ಕೆ ಫೈಟರ್ ಜೆಟ್ ಗಳು ಮತ್ತು ಕಾಮೋವ್ ಹೆಲಿಕಾಪ್ಟರ್ಗಳನ್ನು ಒಳಗೊಂಡಿದೆ.
ಇದನ್ನೂ ಓದಿ:ಈಗ ರಿಷಿ ವರ್ಸಸ್ ಟ್ರಸ್: ಅಂತಿಮ ಹಂತದಲ್ಲಿ ಉಳಿದ ಇಬ್ಬರು ನಾಯಕರು
ಎಎನ್ ಎಸ್ ವಿಕ್ರಮಾದಿತ್ಯವು 284 ಮೀಟರ್ ಉದ್ದ ಮತ್ತು 60 ಮೀಟರ್ ಎತ್ತರವಿದೆ. ಇದರ ತೂಕ 40,000 ಟನ್ ವಿದ್ದು. ಇದು ಭಾರತೀಯ ನೌಕಾಪಡೆಯ ಅತಿದೊಡ್ಡ ಮತ್ತು ಭಾರವಾದ ನೌಕೆಯಾಗಿದೆ.
#Flash
During a planned sortie for conduct of sea trials off Karwar, an incident of fire was reported onboard INS
Vikramaditya today 20 Jul 22. The fire was brought under control by the ship’s crew using onboard systems. No casualties have been reported (1/2)— SpokespersonNavy (@indiannavy) July 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ