ಮೆರವಣಿಗೆಯಲ್ಲಿ ಪಟಾಕಿ ಸ್ಪೋಟ: ಇಬ್ಬರು ಬಾಲಕರ ಸಾವು, ಹಲವರಿಗೆ ಗಾಯ
Team Udayavani, Feb 9, 2020, 11:55 AM IST
ಚಂಡೀಗಡ ( ಪಂಜಾಬ್): ಪಟಾಕಿ ಸ್ಪೋಟವಾಗಿ ಇಬ್ಬರು ಬಾಲಕರು ಮೃತಪಟ್ಟು, ಒಂಬತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಂಜಾಬ್ ನ ತರ್ನ್ ತರನ್ ಜಿಲ್ಲೆಯಲ್ಲಿ ನಡೆದಿದೆ.
17 ವರ್ಷದ ಮನ್ ಪ್ರೀತ್ ಸಿಂಗ್ ಮತ್ತು 12 ವರ್ಷದ ಗುರುಪ್ರೀತ್ ಸಿಂಗ್ ಈ ಅವಘಡದಲ್ಲಿ ಮೃತಪಟ್ಟವರು.
ಇಲ್ಲಿನ ನಗರ ಕೀರ್ತನೆ ಎಂಬ ಧಾರ್ಮಿಕ ಮೆರವಣಿಗೆಯ ಸಂದರ್ಭ ಈ ಘಟನೆ ನಡೆದಿದೆ.
ಮೆರವಣಿಗೆಯ ಸಂದರ್ಭ ಪಟಾಕಿ ಸಿಡಿಸಲಾಗುತ್ತಿತ್ತು. ಈ ವೇಳೆ ಅಲ್ಲಿ ಸಮೀಪದಲ್ಲಿ ಟ್ರಾಕ್ಟರ್ ಟ್ರಾಲಿಯಲ್ಲಿ ಮತ್ತಷ್ಟು ಪಟಾಕಿಗಳನ್ನು ಹೊತ್ತೊಯ್ಯಲಾಗುತ್ತಿತ್ತು. ಆ ವೇಳೆಗೆ ಸಿಡಿಯುತ್ತಿದ್ದ ಪಟಾಕಿಯ ಬೆಂಕಿ ಕಿಡಿ ಟ್ರಾಲಿಯಲ್ಲಿನ ಪಟಾಕಿ ಮೇಲೆ ಬಿದ್ದು ಅಲ್ಲಿದ್ದ ಪಟಾಕಿಗಳು ಸ್ಪೋಟಗೊಂಡಿವೆ ಎನ್ನಲಾಗಿದೆ. ಸ್ಪೋಟದ ತೀವ್ರತೆಗೆ ಟ್ರಾಕ್ಟರ್ ಟ್ರಾಲಿ ತುಂಡು ತುಂಡಾಗಿದೆ.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್