ಪೂರಂನಲ್ಲಿ ಪಟಾಕಿಗೆ ಅನುಮತಿ
Team Udayavani, Apr 12, 2019, 6:00 AM IST
ಹೊಸದಿಲ್ಲಿ: ಕೇರಳದ ತಿರುವಂಬಾಡಿ ದೇವಸ್ವಂ ಹಾಗೂ ಪರಮೆಕ್ಕಾವು ದೇವಸ್ವಂನಲ್ಲಿ ತ್ರಿಶೂರು ಪೂರಂ ಹಬ್ಬದ ವೇಳೆ ಪಟಾಕಿ ಸಿಡಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಮೇ 7ರಿಂದ 14 ವರೆಗೆ ನಡೆಯ ಲಿರುವ ಈ ಹಬ್ಬ ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿದೆ. ಈ ಹಬ್ಬದ ಮೂಲ ಆಶಯವೇ ಪಟಾಕಿ ಹಚ್ಚುವುದು ಎಂಬುದಾಗಿ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ಹಬ್ಬವನ್ನು ನಿಷೇಧಿಸಲು ಯಾವುದೇ ಕಾರಣವಿಲ್ಲ ಎಂದೂ ಕೋರ್ಟ್ ಹೇಳಿದೆ. ಆದರೆ ಈಗಾಗಲೇ ಪಟಾಕಿ ತಯಾರಿಕೆ ನಿಷೇಧಿಸಿರುವುದರಿಂದ, ಈ ಹಬ್ಬದ ಪ್ರಯುಕ್ತ ಪಟಾಕಿ ತಯಾರಿಸಲು ಅನುಮತಿ ನೀಡು ವಂತೆ ತಯಾರಕರು ಅರ್ಜಿ ಸಲ್ಲಿಸಬೇಕಾಗಿದೆ.
ಹಸಿರು ಪಟಾಕಿಗೆ ಅಸ್ತು: ಮತ್ತೂಂದೆಡೆ, ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಾ ಸಂಸ್ಥೆ (ಪೆಸ್ಕೋ) ರೂಪಿಸಿರುವ “ಹಸಿರು ಪಟಾಕಿ’ (ಗ್ರೀನ್ ಕ್ರಾಕರ್ಸ್) ಸೂತ್ರಕ್ಕೆ ಒಪ್ಪಿಗೆ ನೀಡಿರುವ ಸುಪ್ರೀಂ, ಪರಿಸರ ಸ್ನೇಹಿ ಪಟಾಕಿ ಉತ್ಪಾದನೆಗೆ ಅನುವು ಮಾಡಿಕೊಡಬೇಕೆಂದು ಸರಕಾರಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ