ಅಪನಗದೀಕರಣದ ಬಳಿಕ ದೊಡ್ಡ ಚುನಾವಣೆ; ವೆಚ್ಚಕ್ಕೆ ಮಿತಿ,ನಿರ್ಬಂಧಗಳು 


Team Udayavani, Jan 4, 2017, 2:31 PM IST

new notes.jpg

ಹೊಸದಿಲ್ಲಿ: ನೋಟು ಅಪನಗದೀಕರಣದ ಬಳಿಕ  ಇದೇ ಮೊದಲ ಬಾರಿಗೆ ದೇಶ ದೊಡ್ಡ ಮಟ್ಟದ ಚುನಾವಣೆಗಳನ್ನು ಎದುರುನೋಡುತ್ತಿದೆ. ಪಂಚರಾಜ್ಯಗಳ ವಿಧಾನಸಭಾ ಮತದಾನಕ್ಕೆ ಚುನಾವಣಾ ಆಯೋಗ ಬುಧವಾರ ದಿನಾಂಕಗಳನ್ನು ಪ್ರಕಟಿಸಿದ್ದು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹದ್ದಿನ ಕಣ್ಣು ಇಡಲು ಮುಂದಾಗಿದೆ.ಇದಕ್ಕಾಗಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. 

ಮುಖ್ಯ ಚುನಾವಣಾ ಆಯುಕ್ತ ನಸೀಮ್ ಜೈದಿ ಸುದ್ದಿಗೋಷ್ಠಿ ನಡೆಸಿ ಚುನಾವಣೆಗಳ ದಿನಾಂಕಗಳನ್ನು ಪ್ರಕಟಿಸಿದ್ದು,ಅಭ್ಯರ್ಥಿಗಳಿಗೆ ಕೆಲ ನಿರ್ಬಂಧಗಳನ್ನು ವಿಧಿಸಿದ್ದಾರೆ. ಉತ್ತರಪ್ರದೇಶ,ಪಂಜಾಬ್‌ ಮತ್ತು ಗೋವಾದಲ್ಲಿ  ಪ್ರತಿ ಅಭ್ಯರ್ಥಿಗೆ ಚುನಾವಣಾ ವೆಚ್ಚದ ಗರಿಷ್ಠ ಮಿತಿ 28 ಲಕ್ಷ ರೂಪಾಯಿ ಇಡಲಾಗಿದ್ದು, ಗೋವಾ ಮತ್ತು ಮಣಿಪುರದಲ್ಲಿ 20 ಲಕ್ಷ ರೂಪಾಯಿ ಇಡಲಾಗಿದೆ. 

ಚುನಾವಣೆಗೆ ಸ್ಪಧಿಸುವ ಎಲ್ಲಾ ಅಭ್ಯರ್ಥಿಗಳು ಹೊಸದಾಗಿ ಬ್ಯಾಂಕ್‌ ಖಾತೆ ತೆರೆಯಲು ಷರತ್ತು ವಿಧಿಸಲಾಗಿದ್ದು, 20,000 ದಾಟುವ ಎಲ್ಲಾ  ವ್ಯವಹಾರವನ್ನು ಚೆಕ್‌ ಮೂಲಕವೇ ಮಾಡಲು ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ ಎಲ್ಲಾ ದೇಣಿಗೆಗಳನ್ನು ಚೆಕ್ ಮೂಲಕ ಪಡೆಯಲು ಅವಕಾಶ ನೀಡಿದೆ. 

ಫೆಬ್ರವರಿ 4 ರಿಂದ ಮಾರ್ಚ್‌ 8 ರ ವೆರೆಗೆ ಚುನಾವಣೆಗಳು ನಡೆಯಲಿದ್ದು ಮಾರ್ಚ್‌ 11 ರಂದು ಎಲ್ಲಾ ರಾಜ್ಯಗಳ ಫ‌ಲಿತಾಂಶ ಒಟ್ಟಿಗೆ ಪ್ರಕಟವಾಗಲಿದೆ. ಇಂದಿನಿಂದಲೇ ಐದೂ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಾಗಿದೆ.

403 ವಿಧಾನಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶ ದಲ್ಲಿ 7 ಹಂತಗಳಲ್ಲಿ, 60 ವಿಧಾನಸಭಾ ಕ್ಷೇತ್ರಗಳಿರುವ ಮಣಿಪುರ ದಲ್ಲಿ 2 ಹಂತದಲ್ಲಿ,  117 ವಿಧಾನಸಭಾ ಕ್ಷೇತ್ರಗಳಿರುವ ಪಂಜಾಬ್‌, 70  ವಿಧಾನಸಭಾ ಕ್ಷೇತ್ರಗಳಿರುವ ಉತ್ತರಾಖಂಡ ಮತ್ತು 40 ವಿಧಾನಸಭಾ ಕ್ಷೇತ್ರಗಳಿರುವ  ಗೋವಾ ವಿಧಾನಸಭೆಗೆ 1 ಹಂತದಲ್ಲಿ ಮತದಾನ ನಡೆಯಲಿದೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.