ಪ್ರಯಾಗ್ ರಾಜ್ ನಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಥಮ ಸಭೆ; ವರದಿ

ದೇಣಿಗೆ ನೀಡುವವರಿಗಾಗಿ ಟ್ರಸ್ಟ್ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಲಾಗಿದೆ ಎಂದು ವರದಿ ಹೇಳಿದೆ

Team Udayavani, Feb 7, 2020, 12:13 PM IST

Rama-janmaBhoomi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಘೋಷಿಸಿದ ಬೆನ್ನಲ್ಲೇ ಮೊದಲ ಬಾರಿಗೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ಸಭೆ ನಡೆಯಲಿದೆ ಎಂದು ವರದಿ ತಿಳಿಸಿದೆ.

ಜೀ ನ್ಯೂಸ್ ಮೂಲಗಳ ಪ್ರಕಾರ, ರಾಮಮಂದಿರ ನಿರ್ಮಾಣಕ್ಕಾಗಿ ನೂತನ ಟ್ರಸ್ಟ್ ಘೋಷಿಸಿದ ನಂತರ ಮೊದಲ ಸಭೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಈ ಬಗ್ಗೆ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದೆ.

ರಾಮಮಂದಿರ ನಿರ್ಮಾಣಕ್ಕಾಗಿ ದೇಣಿಗೆ ನೀಡುವವರಿಗಾಗಿ ಟ್ರಸ್ಟ್ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಲಾಗಿದೆ ಎಂದು ವರದಿ ಹೇಳಿದೆ. ಸಭೆಯಲ್ಲಿ ರಾಮ ಜನ್ಮಭೂಮಿ ನ್ಯಾಸ್ ಹಾಗೂ ಅಯೋಧ್ಯೆಯಲ್ಲಿ ಬಹು ಗೌರವಾನ್ವಿತ ಶ್ರೀ ಎನ್ನಿಸಿಕೊಂಡಿರುವ ಮಹಾಂತ್ ನಿತ್ಯ ಗೋಪಾಲ್ ದಾಸ್ ಅವರನ್ನು ಟ್ರಸ್ಟ್ ನ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದ್ದಿರುವುದಾಗಿ ಹೇಳಿದೆ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.