ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ : 19ಕ್ಕೆ ಮಂದಿರ ಟ್ರಸ್ಟ್ ಸಭೆ
Team Udayavani, Feb 10, 2020, 10:50 PM IST
ಅಲಹಾಬಾದ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಉಸ್ತುವಾರಿ ನೋಡಿಕೊಳ್ಳಲಿರುವ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಇದೇ 19ರಂದು ದೆಹಲಿಯಲ್ಲಿ ಮೊದಲ ಸಭೆ ನಡೆಸಲಿದ್ದು, ದೇಗುಲ ನಿರ್ಮಾಣದ ಕುರಿತು ಚರ್ಚೆ ನಡೆಸಲಿದೆ. ಹೀಗೆಂದು ಟ್ರಸ್ಟ್ ಸದಸ್ಯ ಸ್ವಾಮಿ ವಾಸುದೇವಾನಂದ ಸರಸ್ವತಿ ತಿಳಿಸಿದ್ದಾರೆ.
ಕಳೆದ ವಾರವಷ್ಟೇ ಕೇಂದ್ರ ಸರ್ಕಾರವು 15 ಸದಸ್ಯರ ಟ್ರಸ್ಟ್ ರಚನೆ ಮಾಡಿತ್ತು. ಇದೇ ತಿಂಗಳಲ್ಲಿ ಮೊದಲ ಸಭೆ ನಡೆಸಲು ಟ್ರಸ್ಟ್ ತೀರ್ಮಾನಿಸಿದ್ದು, ಟ್ರಸ್ಟ್ನಲ್ಲಿ ಶ್ರೀ ರಾಮಮಂದಿರ ನ್ಯಾಸ್ ಮುಖ್ಯಸ್ಥ ಮಹಾಂತ ನೃತ್ಯಗೋಪಾಲ್ ದಾಸ್ ಅವರನ್ನೂ ಸೇರ್ಪಡೆ ಮಾಡಿಕೊಳ್ಳುವ ಕುರಿತೂ ಚರ್ಚೆ ನಡೆಸಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ