ಜಾರ್ಖಂಡ್ ಬದಲು ಚತ್ತೀಸ್ ಗಢದಲ್ಲಿ ಚುನಾವಣಾಧಿಕಾರಿಗಳನ್ನು ಇಳಿಸಿದ ಐಎಎಫ್ ಹೆಲಿಕಾಪ್ಟರ್!


Team Udayavani, Nov 30, 2019, 1:06 PM IST

helicaptot

ರಾಂಚಿ/ಚತ್ತೀಸ್ ಗಢ್: ಜಾರ್ಖಂಡ್ ನ ಮೊದಲ ಹಂತದಲ್ಲಿ ಕರ್ತವ್ಯ ನಿರ್ವಹಿಸಲು ತೆರಳಿದ್ದ ಚುನಾವಣಾ ಸಿಬ್ಬಂದಿಗಳನ್ನು ಐಎಎಫ್ ಹೆಲಿಕಾಪ್ಟರ್ ಜಾರ್ಖಂಡ್ ಬದಲು ನೆರೆಯ ಚತ್ತೀಸ್ ಗಢದಲ್ಲಿ ಇಳಿಸಿರುವ ಘಟನೆ ಗುರುವಾರ ನಡೆದಿರುವುದಾಗಿ ವರದಿ ತಿಳಿಸಿದೆ.

ಹದಿನೆಂಟು ಮಂದಿ ಚುನಾವಣಾ ಸಿಬ್ಬಂದಿಗಳು ಹಾಗೂ ಸಾಮಾಗ್ರಿಗಳನ್ನು ಹೊತ್ತೊಯ್ದಿದ್ದ ಐಎಎಫ್ ಹೆಲಿಕಾಪ್ಟರ್ ಜಾರ್ಖಂಡ್ ನ ಲಾಟೇಹಾರ್ ಜಿಲ್ಲೆಯ ಚಾಟಕಾಪುರ್ ನಲ್ಲಿ ಲ್ಯಾಂಡ್ ಆಗಬೇಕಾಗಿತ್ತು. ಆದರೆ ಫೈಲಟ್ ತಪ್ಪು ಗ್ರಹಿಕೆಯಿಂದಾಗಿ ಚುನಾವಣಾ ಸಿಬ್ಬಂದಿಗಳನ್ನು ಚತ್ತೀಸ್ ಗಢದ ಸುರ್ಜಾಪುರ್ ಜಿಲ್ಲೆಯ ಪ್ರತಾಪ್ಪುರ್ ಭೈನ್ಸಾಮುಂಡಾ ಪ್ರದೇಶದಲ್ಲಿ ಇಳಿಸಿರುವುದಾಗಿ ವರದಿ ವಿವರಿಸಿದೆ.

ಲಾಟೇಹಾರ್ ಜಿಲ್ಲಾಡಳಿತ ಚಾಟಕಾಪುರ್ ಕ್ಲಷ್ಟರ್ ನಲ್ಲಿ ನವೆಂಬರ್ 30ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯ ಹಿನ್ನೆಲೆಯಲ್ಲಿ 13 ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸಲು ಐಎಎಫ್ ಹೆಲಿಕಾಪ್ಟರ್ ನಲ್ಲಿ ಪ್ರಿಸೈಡಿಂಗ್ ಅಧಿಕಾರಿಗಳು ಸೇರಿದಂತೆ ಚುನಾವಣಾ ಸಿಬ್ಬಂದಿಗಳನ್ನು ಕಳುಹಿಸಿತ್ತು.

ಆದರೆ ತಮ್ಮ ಹೆಲಿಕಾಪ್ಟರ್ ಚತ್ತೀಸ್ ಗಢದಲ್ಲಿ ಇಳಿದಿರುವುದು ಮನವರಿಕೆಯಾಗುತ್ತಿದ್ದಂತೆಯೇ ಲಾಟೇಹಾರ್ ಡೆಪ್ಯುಟಿ ಕಮಿಷನರ್ ಗೆ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಝೇಶಾನ್ ಓಮರ್ ಅವರಿಗೆ ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದರು. ಅವರು ಚತ್ತೀಸ್ ಗಢದ ಅಧಿಕಾರಿ ದೀಪಕ್ ಸೋನಿಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಕೂಡಲೇ ಚತ್ತೀಸ್ ಗಢದಿಂದ ಆಗಮಿಸಿದ್ದ ಪೊಲೀಸರು ಅಗತ್ಯವಾದ ಭದ್ರತೆ ನೀಡಿದ್ದರು. ನಂತರ ಮತ್ತೊಂದು ಐಎಎಫ್ ಹೆಲಿಕಾಪ್ಟರ್ ನಲ್ಲಿ 18 ಮಂದಿ ಚುನಾವಣಾ ಸಿಬ್ಬಂದಿಗಳನ್ನು ಜಾರ್ಖಂಡ್ ನ ಲಾಟೇಹಾರ್ ಗೆ ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಎಎಫ್ ಹೆಲಿಕಾಪ್ಟರ್ ದಿಕ್ಕುತಪ್ಪಿ ಚತ್ತೀಸ್ ಗಢಕ್ಕೆ ಬಂದಿಳಿದಿರುವುದಾಗಿ ಲಾಟೇಹಾರ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ತಾನು ತಪ್ಪಾಗಿ ಇಳಿಸಿ ಬಂದಿರುವ ಪ್ರದೇಶದ ಮಾಹಿತಿಯನ್ನು ಪೈಲಟ್ ನೀಡಿದ್ದು, ಅವರೆಲ್ಲರೂ ಸುರಕ್ಷಿತವಾಗಿ ಜಾರ್ಖಂಡ್ ಗೆ ವಾಪಸ್ ಬಂದಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.