Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ
ರಾಜಸ್ಥಾನದ ಮರಳುಗಲ್ಲಿನಲ್ಲಿ ಕೆತ್ತಲಾಗಿರುವ ಸ್ತಂಭ
Team Udayavani, Oct 3, 2023, 12:33 AM IST
ಲಕ್ನೋ: ಭಗವಾನ್ ಶ್ರೀರಾಮ ವನವಾಸಕ್ಕೆ ತೆರಳಿದ ಮಾರ್ಗಗಳೆಂದು ಗುರುತಿಸಲಾಗಿರುವ “ರಾಮ್ ವನ್ ಗಮನ್ ಮಾರ್ಗ’ಗಳಲ್ಲಿ ಪ್ರತಿಷ್ಠಾಪಿ ಸಲು ಯೋಜಿಸಿರುವ ರಾಮಸ್ತಂಭಗಳ ಪೈಕಿ ಮೊದಲ ಸ್ತಂಭವು ಸೋಮವಾರ ಉತ್ತರ ಪ್ರದೇಶದ ಅಯೋಧ್ಯೆಯ ಕರಸೇವಕಪುರಕ್ಕೆ ತಲುಪಿದೆ.
40 ವರ್ಷಗಳ ಸುದೀರ್ಘ ಸಂಶೋಧನೆಯ ಬಳಿಕ ಅಯೋಧ್ಯೆ ಯಿಂದ – ರಾಮೇಶ್ವರದ ವರೆಗೆ ರಾಮ ಸಂಚರಿಸಿದ 290 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಎಲ್ಲ ಪ್ರದೇಶಗಳಲ್ಲೂ ಒಂದೊಂದು ರಾಮಸ್ತಂಭವನ್ನು ಪ್ರತಿಷ್ಠಾಪಿಸಲು ಯೋಜಿಸಲಾಗಿದೆ.
ಇದಕ್ಕಾಗಿ ರಾಜಸ್ಥಾನದ ಗುಲಾಬಿ ಮರಳುಗಲ್ಲಿನಲ್ಲಿ ಈ ಸ್ತಂಭಗಳನ್ನು ಕೆತ್ತನೆ ಮಾಡಿ ತರಲಾಗುತ್ತಿದೆ. ಅಂಥ ಮೊದಲನೇ ಸ್ತಂಭ ಕರಸೇವಕಪುರಕ್ಕೆ ಆಗಮಿಸಿದೆ. ಶೀಘ್ರದಲ್ಲೇ ಅಯೋ ಧ್ಯೆಯ ಮಣಿ ಪರ್ವತದಲ್ಲಿ ಈ ಸ್ತಂಭವನ್ನು ಸ್ಥಾಪಿಸಲಾಗುತ್ತದೆ. ಈ ರೀತಿಯ ಸ್ತಂಭಗಳು ಪ್ರತಿಷ್ಠಾಪಿಸ ಲ್ಪಡುವ ಪ್ರದೇಶಗಳಲ್ಲಿ ಕರ್ನಾಟಕದ ಹಂಪಿಯೂ ಸೇರಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ