ಮೊದಲ ರೋಬೋ ಟೆಲಿಸ್ಕೋಪ್‌


Team Udayavani, Jul 9, 2018, 10:14 AM IST

robo.jpg

ಹೊಸದಿಲ್ಲಿ: ಬೆಂಗಳೂರಿನ ಖಗೋಳವಿಜ್ಞಾನ ಸಂಸ್ಥೆ (ಐಐಎ) ಸಹಭಾಗಿತ್ವದಲ್ಲಿ ಲಡಾಖ್‌ನಲ್ಲಿ ದೇಶದಲ್ಲೇ ಪ್ರಥಮ ರೋಬೋಟಿಕ್‌ ಟೆಲಿಸ್ಕೋಪ್‌ ಅನ್ನು ಸ್ಥಾಪಿಸಲಾಗಿದೆ. ಲಡಾಖ್‌ನ ಹನ್ಲಯಲ್ಲಿ ಸ್ಥಾಪಿಸಲಾಗಿರುವ ಈ ಟೆಲಿಸ್ಕೋಪ್‌ ಗ್ರೋತ್‌ ಎಂಬ ಜಾಗತಿಕ ಟೆಲಿಸ್ಕೋಪ್‌ ನೆಟ್‌ವರ್ಕ್‌ನ ಭಾಗವಾಗಿದೆ. ಅಂದರೆ ಈ ನೆಟ್‌ವರ್ಕ್‌ ಬಳಸಿಕೊಂಡು ಇಡೀ ದಿನ ಆಕಾಶಕಾಯಗಳನ್ನು ವೀಕ್ಷಿಸಬಹುದು.

ಬಾಹ್ಯಾಕಾಶದ ಸ್ಥಿತಿಗೆ ಅನುಗುಣವಾಗಿ ಡೋಮ್‌ ಸ್ವಯಂಚಾಲಿತವಾಗಿ ತೆರೆದು ಕೊಳ್ಳುತ್ತದೆ. ಕ್ಯಾಲಿಬರೇಶನ್‌ ಮಾಡಿ ಅಧ್ಯಯನ ಮಾಡುತ್ತದೆ. ಅಷ್ಟೇ ಅಲ್ಲ ತನ್ನ ವೀಕ್ಷಣೆ ಮುಗಿದ ಅನಂತರ ಡೋಮ್‌ ಮುಚ್ಚಿ ಸುಮ್ಮನಾಗುತ್ತದೆ. ಸಾಮಾನ್ಯವಾಗಿ ವೃತ್ತಿಪರ ಟೆಲಿಸ್ಕೋಪ್‌ಗ್ಳು ಈ ವಿಧಾನದಲ್ಲಿ ಕೆಲಸ ಮಾಡುವುದಿಲ್ಲ. ಎಲ್ಲವನ್ನೂ ಮ್ಯಾನ್ಯುವಲ್‌ ಆಗಿ ನಿರ್ವಹಿಸಬೇಕಿರುತ್ತದೆ.

17 ದೇಶಗಳಲ್ಲಿ ಈ ರೋಬೋಟಿಕ್‌ ಟೆಲಿಸ್ಕೋಪ್‌ ಕಾರ್ಯನಿರ್ವಹಿಸುತ್ತಿದ್ದು, ಅದಕ್ಕೆ  ಭಾರತವೂ ಸೇರಿದಂತಾಗಿದೆ.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.