ಬಸ್ಸು ಹರಿದು ಐವರು ಕನ್ವರಿಯಾಗಳಿಗೆ ಗಾಯ; ಓರ್ವ ಗಂಭೀರ
Team Udayavani, Sep 11, 2018, 12:08 PM IST
ಗೊಂಡಾ : ಗೊಂಡಾ-ಫೈಜಾಬಾದ್ ರಸ್ತೆಯಲ್ಲಿ ಬಸ್ ಹರಿದ ಕಾರಣ ಐವರು ಕನ್ವರಿಯಾಗಳು (ಶಿವಭಕ್ತರು) ಗಾಯಗೊಂಡಿರುವುದಾಗಿ ಪೊಲೀಸರು ಇಂದು ಮಂಗಳವಾರ ತಿಳಿಸಿದ್ದಾರೆ.
ಕನ್ವರಿಯಾಗಳು ಅಯೋಧ್ಯೆಯ ಸರಯೂ ನದಿಯಿಂದ ನೀರನ್ನು ತೆಗೆದುಕೊಂಡು ಜಲಾಭಿಷೇಕ ಕ್ಕಾಗಿ ಪ್ರಥ್ವಿನಾಥ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಗಾಯಾಳು ಕನ್ವರಿಯಾಗಳ ಪೈಕಿ ನಾಲ್ವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಒಬ್ಟಾತನಿಗೆ ಗಂಭೀರ ಗಾಯಗಳಾಗಿವೆ, ಬಸ್ ಚಾಲಕನನ್ನು ಬಂಧಿಸಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ