ಕೈಕೊಟ್ಟ AC: ಕಾನ್ಪುರ ಆಸ್ಪತ್ರೆ ICUನಲ್ಲಿ 24 ತಾಸಲ್ಲಿ ಐವರ ಸಾವು


Team Udayavani, Jun 8, 2018, 12:12 PM IST

kanpur-icu-700.jpg

ಕಾನ್ಪುರ : ಇಲ್ಲಿನ ಸರಕಾರಿ ಲಾಲಾ ಲಜಪತ್‌ ರಾಯ್‌ ಆಸ್ಪತ್ರೆಯ ಐಸಿಯು ನಲ್ಲಿ  ಕಳೆದ 24 ತಾಸುಗಳಲ್ಲಿ  ಐದು ರೋಗಿಗಳ ಸಾವು ಸಂಭವಿಸಿದೆ. ಮೃತ ರೋಗಿಗಳ ಬಂಧುಗಳು ಮತ್ತು ಮನೆಯವರು “ಐಸಿಯು ನಲ್ಲಿನ ಎಸಿ ಕೆಟ್ಟು ಹೋಗಿರುವುದೇ ಈ ಸಾವುಗಳಿಗೆ ಕಾರಣ’ ಎಂದು ದೂರಿದ್ದಾರೆ.

ಆಸ್ಪತ್ರೆಯ ಐಸಿಯು ಘಟಕದಲ್ಲಿ ಕಳೆದ ಬುಧವಾರದಿಂದಲೇ ಎಸಿ ಯಂತ್ರ ಕೆಟ್ಟುಹೋಗಿದ್ದು ಆ ಬಗ್ಗೆ ಹೆಡ್‌ ನರ್ಸ್‌ ಆಸ್ಪತ್ರೆಯ ಆಡಳಿತೆಗೆ ಲಿಖೀತ ದೂರು ನೀಡಿದ್ದರು. ಇದನ್ನು ಅನುಸರಿಸಿ ರೋಗಿಗಳಿಗೆ ಅನುಕೂಲವಾಗಲೆಂದು ಐಸಿಯು ಘಟಕದ ಕಿಟಕಿಗಳನ್ನು ತೆರೆದಿಡಲಾಗಿತ್ತು.

ಆದರೆ ನಗರದಲ್ಲೀಗ ವಿಪರೀತ ಸೆಖೆ, ಧಗೆ ಇರುವ ಕಾರಣ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ; ಕೊನೆಗೆ ನಾವೇ ಕೈಬೀಸಣಿಗೆಯನ್ನು ಬಳಸಿದೆವು; ಹಾಗಿದ್ದರೂ ಅದರಿಂದಲೂ ಯಾವುದೇ ಪ್ರಯೋಜನವಾಗಲಿಲ್ಲ; ಪರಿಣಾಮವಾಗಿ ಬುಧವಾರ – ಗುರುವಾರದ ನಡುವೆ ಐವರು ರೋಗಿಗಳು ಮೃತಪಟ್ಟರು ಎಂದು ರೋಗಿಗಳ ಮನೆಯವರು ಹೇಳಿದ್ದಾರೆ. 

ಐಸಿಯು ಘಟಕದ ಪ್ರಭಾರಾಧಿಕಾರಿಯಾಗಿರುವ ಸೌರಭ್‌ ಅಗ್ರವಾಲ್‌ ಅವರು ಐಸಿಯು ಎಸಿ ಗಳು ಕೆಟ್ಟಿರುವುದು ಹೌದೆಂದು ಒಪ್ಪಿಕೊಂಡಿದ್ದಾರೆ; ಆದರೆ ಎಸಿ ಕೆಟ್ಟಿರುವುದರಿಂದಲೇ ರೋಗಿಗಳ ಸಾವು ಸಂಭವಿಸಿದೆ ಎಂದು ಹೇಳುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದೇ ವೇಳೆ ಗಣೇಶ ಶಂಕರ ವಿದ್ಯಾರ್ಥಿ ಮೆಮೋರಿಯಲ್‌ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲರು, “ಐಸಿಯುನಲ್ಲಿ ಎಸಿ ಕೆಟ್ಟಿರುವುದರಿಂದ ರೋಗಿಗಳ ಸಾವು ಸಂಭವಿಸಿಲ್ಲ; ಬದಲು ತೀವ್ರ ಅನಾರೋಗ್ಯ ಮತ್ತು ಹೃತ್‌ಕ್ರಿಯೆ ನಿಂತು ರೋಗಿಗಳು ಸತ್ತಿದ್ದಾರೆ’ ಎಂದು ಹೇಳಿದ್ದಾರೆ. 

ಹಾಗಿದ್ದರೂ ಈ ಒಟ್ಟು ಘಟನೆಯ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟರಲ್ಲಿ ದೂರು ದಾಖಲಿಸಲಾಗಿದೆ. ಅವರು ಖುದ್ದು ಆಗಮಿಸಿ ತನಿಖೆ ನಡೆಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಕುಟುಂಬದವರಿಗೆ ಎಲ್ಲ ರೀತಿಯಲ್ಲಿ ನೆರವಾಗುವ ಭರವಸೆಯನ್ನು ಅವರು ನೀಡಿದ್ದಾರೆ. 

ಕೆಲ ತಿಂಗಳ ಹಿಂದೆ ಗೋರಖ್‌ಪುರದ ಬಿಆರ್‌ಡಿ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಲಿಂಡರ್‌ ಇಲ್ಲದ ಕಾರಣಕ್ಕೆ ಹಲವಾರು ಶಿಶುಗಳ ಸಾವು ಸಂಭವಿಸಿತ್ತು ಎನ್ನುವುದು ಇಲ್ಲಿ ಉಲ್ಲೇಖನೀಯ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.