ತ್ರಿಪುರ: ಜಡಿಮಳೆ, ದಿಢೀರ್ ಪ್ರವಾಹ; 4,500 ಕುಟುಂಬ ನಿರಾಶ್ರಿತ
Team Udayavani, Aug 12, 2017, 5:09 PM IST
ಅಗರ್ತಲಾ : ನಿರಂತರವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ತ್ರಿಪುರದ ಮೂರು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು 4,500 ಕುಟುಂಬಗಳು ಮನೆ ಮಾರು ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
2,000ಕ್ಕೂ ಅಧಿಕ ಕುಟುಂಬಗಳು ವಿವಿಧ ಸರಕಾರಿ ಕಟ್ಟಡಗಳಲ್ಲಿ ಆಶ್ರಯ ಪಡೆದಿವೆ. ರಾಜ್ಯಾದ್ಯಂತದ ಕೆಳಮಟ್ಟದ ಪ್ರದೇಶಗಳೆಲ್ಲ ಜಲಾವೃತವಾಗಿವೆ ಎಂದು ಕಂದಾಯ ಸಚಿವ ಬಾದಲ್ ಚೌಧರಿ ಹೇಳಿದ್ದಾರೆ.
ಸಚಿವ ಚೌಧರಿ ಅವರು ಪಶ್ಚಿಮ ತ್ರಿಪುರ ಜಿಲ್ಲಾಧಿಕಾರಿ ಮಿಲಿಂದ್ ರಾಮ್ಟೇಕೆ ಅವರೊಂದಿಗೆ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ಕೊಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್