ರಫೇಲ್ ಯುದ್ಧ ವಿಮಾನ ಹಾರಾಟ ಮರ್ಸಿಡೆಸ್ ಬೆಂಜ್ ಡ್ರೈವಿಂಗ್ ರೀತಿ: ಬಿಎಸ್ ಧನೋವಾ ಹೇಳಿದ್ದೇನು?


Team Udayavani, Sep 20, 2019, 2:36 PM IST

Jet-Rafeal

ನವದೆಹಲಿ:ದೇಶದ ಅತ್ಯಾಧುನಿಕ ರಫೇಲ್ ಯುದ್ಧ ವಿಮಾನದಲ್ಲಿನ ಹಾರಾಟ ಐಶಾರಾಮಿ ಮರ್ಸಿಡೆಸ್ ಬೆಂಜ್ ಕಾರಿನ ಡ್ರೈವಿಂಗ್ ನಡೆಸಿದಂತಾಗುತ್ತದೆ ಎಂಬುದಾಗಿ ಭಾರತೀಯ ವಾಯುಸೇನಾ ಪಡೆಯ ಮುಖ್ಯಸ್ಥ ಬಿಎಸ್ ಧನೋವಾ ತಮ್ಮ ರೋಮಾಂಚನಕಾರಿ ಅನುಭವವನ್ನು ಹಂಚಿಕೊಂಡಿರುವುದು ಹೀಗೆ.

ಒಬ್ಬ ಮಾರುತಿ ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿಗೆ ಮರ್ಸಿಡೆಸ್ ಬೆಂಜ್ ಸಿಕ್ಕಿದರೆ ಹೇಗಾಗುತ್ತದೆಯೋ. ಅದೇ ರೀತಿ ರಫೇಲ್ ಹಾರಾಟ ನಡೆಸುವುದು ಕೂಡಾ ವಿಶಿಷ್ಟ ಅನುಭವ ನೀಡಲಿದೆ. ನಿಜಕ್ಕೂ ಇದೊಂದು ಖುಷಿ ವಿಚಾರ ಎಂದು ಇಂಡಿಯಾ ಟುಡೇಯ ಕನ್ ಕ್ಲೇವ್ ನಲ್ಲಿ ರಫೇಲ್ ಯುದ್ಧ ವಿಮಾನದಲ್ಲಿನ ಹಾರಾಟ ಹೇಗಿದೆ ಎಂಬ ಪ್ರಶ್ನೆಗೆ ಈ ರೀತಿ ಧನೋವಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಫ್ರಾನ್ಸ್ ಮೂಲದ ರಫೇಲ್ ಯುದ್ಧ ವಿಮಾನದ ಮೊದಲ ಕಂತಿನ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಬಳಿಕ ಏರ್ ಚೀಫ್ ಧನೋವಾ ಅವರು ಜುಲೈನಲ್ಲಿ ಪ್ರಥಮ ಬಾರಿಗೆ ರಫೇಲ್ ನಲ್ಲಿ ಹಾರಾಟ ನಡೆಸಿದ್ದರು.

ರಫೇಲ್ ಯುದ್ಧ ವಿಮಾನ ಸೇರ್ಪಡೆಯಿಂದಾಗಿ ಭಾರತೀಯ ವಾಯುಪಡೆ ಬಲ ಮತ್ತಷ್ಟು ಬಲಿಷ್ಠವಾಗಿದೆ. ಅಲ್ಲದೇ ವಾಯುಪಡೆ ಮತ್ತಷ್ಟು ಆಧುನೀಕರಣಗೊಳ್ಳಬೇಕಾದ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ರಫೇಲ್ ಯುದ್ಧ ವಿಮಾನ ಸೇನೆಯ ಗೇಮ್ ಚೇಂಜರ್ ಆಗಲಿದೆ. ಪ್ರಸ್ತುತ ಸಂದರ್ಭದಲ್ಲಿ ರಫೇಲ್ ನಂತಹ ಯುದ್ಧ ವಿಮಾನ ಎಲ್ಲಾ ರೀತಿಯಿಂದಲೂ ಅತ್ಯುತ್ತಮವಾದ ಆಯ್ಕೆಯಾಗಿದೆ ಎಂದು ಧನೋವಾ ತಿಳಿಸಿದರು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.