Covid-19;ಲಾಕ್ ಡೌನ್ ಹೊರತುಪಡಿಸಿ ಬೇರೆ ದಾರಿ ಇಲ್ಲ, ಲಕ್ಷ್ಮಣರೇಖೆ ದಾಟಬೇಡಿ: ಪ್ರಧಾನಿ ಮೋದಿ
ಕೋವಿಡ್ 19 ಮಹಾಮಾರಿ ಸೋಲಿಸಲು ಬೇರೆ ದಾರಿಯೇ ಇಲ್ಲವಾಗಿತ್ತು. ಅದಕ್ಕಾಗಿ ಲಾಕ್ ಡೌನ್ ಗೆ ಕರೆ
Team Udayavani, Mar 29, 2020, 12:15 PM IST
ನವದೆಹಲಿ: ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಮೂಲಕ ಮಾತನಾಡಿ. ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ದಿಢೀರ್ ಲಾಕ್ ಡೌನ್ ಘೋಷಿಸಿದ್ದಕ್ಕೆ ಜನರಲ್ಲಿ
ಕ್ಷಮೆಯಾಚಿಸಿದ್ದಾರೆ.
ಬಡ ಜನರು ನನ್ನ ಮೇಲೆ ಆಕ್ರೋಶಗೊಂಡಿದ್ದಾರೆ ಎಂಬ ಅರಿವು ನನಗಿದೆ. ಆದರೆ ಕೋವಿಡ್ 19 ಮಹಾಮಾರಿ ಸೋಲಿಸಲು ಬೇರೆ ದಾರಿಯೇ ಇಲ್ಲವಾಗಿತ್ತು. ಅದಕ್ಕಾಗಿ ಲಾಕ್ ಡೌನ್ ಗೆ ಕರೆ ನೀಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಭಾರತೀಯರು ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಅನ್ನು ಪಾಲಿಸಲೇಬೇಕು ಎಂದು ಪ್ರಧಾನಿ ಭಾನುವಾರ ಆಗ್ರಹಿಸಿದ್ದಾರೆ. ನಾನು ಭಾರತೀಯರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ, ಧೈರ್ಯದೊಂದಿಗೆ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾಗಿದೆ. ಇನ್ನೂ ಹಲವು ದಿನಗಳ ಕಾಲ ಈ ಲಕ್ಷ್ಮಣ ರೇಖೆಯನ್ನು ಮೀರಬೇಡಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ