ಫೆಬ್ರವರಿಯಿಂದ ರೈಲುಗಳಲ್ಲೇ ದೊರೆಯಲಿದೆ ಆಹಾರ; 10 ತಿಂಗಳುಗಳ ಬಳಿಕ ಸೇವೆ ಪುನರಾರಂಭ


Team Udayavani, Jan 23, 2021, 7:22 PM IST

LDN-L-DINE

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಭಾರತೀಯ ರೈಲ್ವೇ ಇಲಾಖೆ ಫೆಬ್ರವರಿಯಿಂದ ಪ್ರಯಾಣಿಕರಿಗೆ ಇ-ಕ್ಯಾಟರಿಂಗ್ ಸೌಲಭ್ಯವನ್ನು ಪುನರಾರಂಭಿಸಲಿದೆ. ಇದಕ್ಕಾಗಿ ರೈಲ್ವೇ ಸಚಿವಾಲಯ ಐಆರ್‌ಸಿಟಿಸಿಗೆ ಅನುಮತಿ ನೀಡಿದೆ. ಆದ್ದರಿಂದ ರೈಲುಗಳಲ್ಲಿ ಪ್ರಯಾಣದ ಸಮಯದಲ್ಲಿ ಆದೇಶಗಳನ್ನು ಕಾಯ್ದಿರಿಸಬಹುದಾಗಿದ್ದು, ಪ್ರಯಾಣಿಕರಿಗೆ ಈ ಹಿಂದಿನಂತೆ ಆಹಾರ ದೊರೆಯಲಿದೆ.

ಆರಂಭದಲ್ಲಿ ಈ ಸೇವೆಯನ್ನು ದೇಶದ ಆಯ್ದ ರೈಲ್ವೇ ನಿಲ್ದಾಣಗಳಿಂದ ಮಾತ್ರ ಪ್ರಾರಂಭಿಸಲಾಗುತ್ತದೆ. ಕೋವಿಡ್‌ ಪೂರ್ವದಲ್ಲಿ ಐಆರ್‌ಟಿಸಿ 20 ಸಾವಿರ ಆರ್ಡರ್‌ಗಳನ್ನು ಪ್ರತೀ ದಿನ ಪಡೆಯುತ್ತಿತ್ತು.

ಕಳೆದ ವರ್ಷ ಮಾರ್ಚ್ 23ರಂದು ಕೋವಿಡ್‌ನಿಂದಾಗಿ ಎಲ್ಲ ರೈಲು ನಿಲ್ದಾಣಗಳನ್ನು ಮುಚ್ಚುವುದಾಗಿ ಕೇಂದ್ರ ಸರಕಾರ ಘೋಷಿಸಿತ್ತು. ಇದಾದ ಕೆಲವು ತಿಂಗಳುಗಳ ಬಳಿಕ ಸೀಮಿತ ರೈಲು ಸೇವೆಗಳು ಪ್ರಾರಂಭವಾದಾಗ ಇ-ಕ್ಯಾಟರಿಂಗ್‌ ಅನ್ನು ನಿಲ್ಲಿಸಲಾಗಿತ್ತು. ಈಗ ಐಆರ್‌ಸಿಟಿಸಿಯು ನವೀಕರಗೊಳಿಸಿ ಈ ಸೌಲಭ್ಯವನ್ನು ನೀಡಿದ್ದು,‌ ಪ್ರಯಾಣಿಕರು ತಮ್ಮ ಪ್ರಯಾಣದ ಅವಧಿಯಲ್ಲಿಯೇ ಆನ್‌ಲೈನ್‌ ಮೂಲಕ ಆಹಾರವನ್ನು ಆರ್ಡರ್‌ ಮಾಡಬಹುದಾಗಿದೆ. ತಮ್ಮ ನೆಚ್ಚಿನ ರೆಸ್ಟೋರೆಂಟ್‌ನಲ್ಲಿ ಆಹಾರವನ್ನು ಆರ್ಡರ್‌ ಮಾಡುವಾಗ ಯಾವ ಸಮಯದಲ್ಲಿ ಆಹಾರ ಬರುತ್ತದೆ ಎಂದು ತಿಳಿಸಲಾಗುತ್ತದೆ. ಹೀಗಾಗಿ ಪ್ರಯಾಣಿಕರು ಹೊರಗೆ ಹೋಗಬೇಕಾಗಿಲ್ಲ. ಅವರ ಆಸನಕ್ಕೆ ಆಹಾರವನ್ನು ತಲುಪಿಸಲಾಗುತ್ತದೆ.

ಮುನ್ನೆಚ್ಚರಿಕೆ ಕಾಪಾಡಿಕೊಳ್ಳಲಾಗುತ್ತದೆ
ರೈಲ್ ರೆಸ್ಟ್ರೊ ಈ ತಿಂಗಳ ಅಂತ್ಯದಿಂದ ಕೆಲಸವನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಇದಕ್ಕಾಗಿ ಕಂಪೆನಿಯು ಕಾರ್ಯಾಚರಣೆಯ ಸಮಯದಲ್ಲಿ ವಿವಿಧ ಸಮಯಗಳಲ್ಲಿ ರೆಸ್ಟೋರೆಂಟ್ ಸಿಬಂದಿ ಮತ್ತು ವಿತರಣಾ ಸಿಬಂದಿಯ ಥರ್ಮಲ್ ಸ್ಕ್ಯಾನಿಂಗ್, ಅಡುಗೆ ಮನೆಗಳ ಸ್ವಚ್ಛತೆ, ಎಲ್ಲ ಸಿಬಂದಿಗೆ ಮಾಸ್ಕ್‌ಗಳು ಅಥವಾ ಫೇಸ್‌ಶೀಲ್ಡ್‌ಗಳನ್ನು ಬಳಸಲು ಕಠಿನ ಮಾರ್ಗಸೂಚಿಗಳನ್ನು ನೀಡಿದೆ. ಆರಂಭದಲ್ಲಿ 30 ರೈಲು ನಿಲ್ದಾಣಗಳಲ್ಲಿ ಇದು ದೊರೆಯಲಿದ್ದು, 250 ರೈಲುಗಳಲ್ಲಿ ಇದು ಲಭಿಸಲಿದೆ.

ದೊಡ್ಡ ಕಂಪೆನಿಗಳೊಂದಿಗೆ ಒಪ್ಪಂದ
ಐಆರ್‌ಸಿಟಿಸಿ ಅನೇಕ ಪ್ರಸಿದ್ಧ ಆಹಾರ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರೈಲು ಪ್ರಯಾಣದ ಸಮಯದಲ್ಲಿ, ಪ್ರಯಾಣಿಕರು ಎಂಟಿಆರ್, ಐಟಿಸಿ, ಡುಕೆನ್, ಟೈಗರ್‌ ಗೋಟ್‌,  ಆರ್‌ಕೆ ಕ್ಯಾಟರರ್, ಹಲ್ದಿರಾಮ್ ಸೇರಿದಂತೆ ಅನೇಕ ಪ್ರಸಿದ್ಧ ಕಂಪೆನಿಗಳಿಂದ ಆಹಾರ ಪಡೆಯಲಿದ್ದಾರೆ. ಕೋವಿಡ್ ಕಾರಣದಿಂದಾಗಿ ಈ ಸಮಯದಲ್ಲಿ ವಿಶೇಷ ರೈಲುಗಳು ಮಾತ್ರ ಓಡುತ್ತಿವೆ. ಹೀಗಾಗಿ ಹಳೆಯ ವ್ಯವಸ್ಥೆಯನ್ನು ನಿಷೇಧಿಸಲಾಗಿದೆ.

ecatering.irctc.com ಮೂಲಕ ಪ್ರಯಾಣಿಕರು ಇ-ಕ್ಯಾಟರಿಂಗ್ ಸೇವೆಯ ಪ್ರಯೋಜನ ಪಡೆಯಬಹುದು. ಇದಲ್ಲದೆ ಫೋನ್ ಮೂಲಕ ಇ-ಕ್ಯಾಟರಿಂಗ್ ಸೇವೆಯನ್ನು ಸಹ ಪಡೆಯಬಹುದು. ಪ್ರಯಾಣಿಕರು ಐಆರ್‌ಟಿಸಿ ಇ-ಕ್ಯಾಟರಿಂಗ್ ಅಪ್ಲಿಕೇಶನ್ ʼಫುಡ್ ಆನ್ ಟ್ರ್ಯಾಕ್ʼ ಅನ್ನು ಡೌನ್ಲೋಡ್ ಮಾಡಬಹುದು. ಪ್ರಯಾಣಿಕರ ಅನುಕೂಲಕ್ಕಾಗಿ ಕ್ಯಾಶ್ ಆನ್ ಡೆಲಿವರಿ ಆಯ್ಕೆಯನ್ನು ಸಹ ನೀಡಲಾಗುವುದು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.