ಕೋವಿಡ್‌ನಿಂದ ಕುಸಿದ ವಾಯುಸಾರಿಗೆ; ಆದಾಯದಲ್ಲಿ 85.7% ನಷ್ಟ


Team Udayavani, Sep 20, 2020, 6:00 AM IST

ಕೋವಿಡ್‌ನಿಂದ ಕುಸಿದ ವಾಯುಸಾರಿಗೆ; ಆದಾಯದಲ್ಲಿ 85.7% ನಷ್ಟ

ಸಾಂದರ್ಭಿಕ ಚಿತ್ರ

ಮಣಿಪಾಲ: ಕೋವಿಡ್‌ 19 ಅನ್ನು ತಡೆಯಲು ಆರಂಭಿಸಿದ ಲಾಕ್‌ಡೌನ್‌ನಿಂದಾಗಿ ದೇಶದ ಹಲವು ಉತ್ಪಾದನಾ ವಲಯಗಳು ಸಂಪಾದನೆಯಲ್ಲಿ ಕಡಿಮೆ ಸಾಮರ್ಥ್ಯವನ್ನು ಹೊಂದಿತ್ತು. ಇದರಲ್ಲಿ ವಾಯು ಸಾರಿಗೆಯೂ ಸೇರಿದ್ದು ಕೋವಿಡ್‌ನಿಂದಾಗಿ ಭಾರೀ ನಷ್ಟದ ಹಾದಿಯನ್ನು ತುಳಿದಿವೆ. 2020-21ರ ಆರ್ಥಿಕ ವರ್ಷದ ಪ್ರಥಮ ತ್ತೈಮಾಸಿಕ ಅವಧಿಯಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳ ಆದಾಯದಲ್ಲಿ ಶೇ. 85.7ರಷ್ಟು ಕುಸಿತ ಕಂಡು ಬಂದಿದೆ.

2019ರ ಎಪ್ರಿಲ್‌-ಜೂನ್‌ ಅವಧಿಯಲ್ಲಿ ವಿಮಾನಯಾನ ಸಂಸ್ಥೆಗಳು 25,517 ಕೋಟಿ ರೂ. ಆದಾಯ ಗಳಿಸಿತ್ತು. ಆದರೆ 2020ರ ಎಪ್ರಿಲ್‌ನಿಂದ ಜೂನ್‌ ವರೆಗಿನ ಅವಧಿಯಲ್ಲಿ 3,651 ಕೋಟಿ ರೂ. ಆದಾಯ ಹೊಂದಲು ಮಾತ್ರ ಶಕ್ತವಾಗಿದೆ. ಹೀಗಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ. 85.7ರಷ್ಟು ಆದಾಯ ಕಡಿಮೆ.

ಮಾರ್ಚ್‌ 31ಕ್ಕೆ 97,760ರಷ್ಟು ಉದ್ಯೋಗಿಗಳು ನಿಲ್ದಾಣಗಳಲ್ಲಿ ಇದ್ದರೆ ಇದರ ಪ್ರಮಾಣ ಜುಲೈ 31ಕ್ಕೆ 64,514ಕ್ಕೆ ಇಳಿಕೆಯಾಗಿದೆ. ಇದಕ್ಕೆ ವಾಯು ಸಾರಿಗೆಯನ್ನು ಮಾರ್ಚ್‌ ತೃತೀಯ ವಾರದಿಂದ ಮೇ ಅಂತ್ಯದ ವರೆಗೆ ಸ್ಥಗಿತಗೊಳಿಸಿರುವುದು ಕಾರಣವಾಗಿದೆ.

5.85 ಕೋಟಿಯಿಂದ 1.2 ಕೋಟಿಗೆ !
2019-20ರ ಅವಧಿಯಲ್ಲಿ ದೇಶದಲ್ಲಿ ವಾಯು ಸಂಚಾರ ಪ್ರಮಾಣ 5.85 ಕೋಟಿಯಷ್ಟಿದ್ದರೆ 2020ರ ಎಪ್ರಿಲ್‌-ಜೂನ್‌ ಅವಧಿಗೆ ಅದರ ಪ್ರಮಾಣ 1.2 ಕೋಟಿಗೆ ಇಳಿಕೆಯಾಗಿದೆ.

ಏರ್‌ ಇಂಡಿಯಾ ಆದಾಯ ಏನಾಯಿತು?
ಏರ್‌ ಇಂಡಿಯಾದ ಆದಾಯವು 2020ರ ಎಪ್ರಿಲ್‌-ಜೂನ್‌ ಅವಧಿಯಲ್ಲಿ 1,531 ಕೋಟಿಗೆ ಸೀಮಿತವಾಗಿದೆ. 2019ರ ಅವಧಿಯಲ್ಲಿ ಇದು 7,066 ಕೋಟಿ. ರೂ. ಆಗಿತ್ತು.

ಉದ್ಯೋಗಗಳ ಸಂಖ್ಯೆಯಲ್ಲೂ ಕುಸಿತ
ಲಾಕ್‌ಡೌನ್‌ ಕಾರಣದಿಂದ ನಿರುದ್ಯೋಗಿಗಳ ಪ್ರಮಾಣವೂ ಏರಿಕೆಯಾಗಿದೆ. ಇದರಲ್ಲಿ ವಾಯು ಸಾರಿಗೆಯ ಪಾತ್ರ
ಶೇ. 7.07ರಷ್ಟಿದೆ. ಈ ವರ್ಷದ ಮಾರ್ಚ್‌ ಅಂತ್ಯದ ವೇಳೆಗೆ ಶೇ. 74,887ರಷ್ಟು ಉದ್ಯೋಗಿಗಳು ವಾಯು ಸಾರಿಗೆಯಲ್ಲಿದ್ದರೆ ಜುಲೈ 31ಕ್ಕೆ ಇದು 69,589ಕ್ಕೆ ಕುಸಿದಿದೆ.

ನಿರ್ವಾಹಕರ ಆದಾಯ ಕಡಿಮೆ
ವಿಮಾನ ನಿಲ್ದಾಣದ ನಿರ್ವಾಹಕರ ಆದಾಯದಲ್ಲೂ ಇಳಿಕೆಯಾಗಿದ್ದು 2019ರ ಎಪ್ರಿಲ್‌-ಜೂನ್‌ ಅವಧಿಯಲ್ಲಿ 5,745 ಕೋಟಿ ರೂ. ಇದ್ದ ಆದಾಯ 2020ರ ಎಪ್ರಿಲ್‌-ಜೂನ್‌ ನಲ್ಲಿ 894 ಕೊಟಿ ರೂ.ಗೆ ಇಳಿದಿದೆ.

ಅಂತಾರಾಷ್ಟ್ರೀಯ ಏರ್‌
ಟ್ರಾಫಿಕ್‌ ಪ್ರಮಾಣ 93.45 ಲಕ್ಷದಿಂದ 11.55ಕ್ಕೆ ಇಳಿಕೆಯಾಗಿದೆ. ದೇಶಿಯ ಏರ್‌ ಟ್ರಾಫಿಕ್‌ 5.85 ಕೋಟಿಯಿಂದ 1.2 ಕೋಟಿಗೆ ಇಳಿಕೆಯಾಗಿದೆ. ಆದರೆ ಜುಲೈ ಬಳಿಕ ಪ್ಯಾಸೆಂಜರ್‌ ವಿಮಾನಗಳು “ವಂದೇ ಭಾರತ್‌ ಮಿಷನ್‌’ ಯೋಜನೆಯಡಿ ಜುಲೈ ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿವೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.