16ನೇ ಆವೃತ್ತಿಯ ಫೋರ್ಬ್ ಏಷ್ಯಾ ದಾನಿಗಳ ಪಟ್ಟಿಯಲ್ಲಿ ಅದಾನಿ, ನಡಾರ್‌


Team Udayavani, Dec 7, 2022, 6:35 AM IST

16ನೇ ಆವೃತ್ತಿಯ ಫೋರ್ಬ್ ಏಷ್ಯಾ ದಾನಿಗಳ ಪಟ್ಟಿ ಬಿಡುಗಡೆ

ನವದೆಹಲಿ: 16ನೇ ಆವೃತ್ತಿಯ ಫೋರ್ಬ್ ಏಷ್ಯಾ ದಾನಿಗಳ ಪಟ್ಟಿ ಬಿಡುಗಡೆಯಾಗಿದ್ದು, ಭಾರತೀಯ ಉದ್ಯಮಿಗಳಾದ ಗೌತಮ್‌ ಅದಾನಿ, ಶಿವ ನಡಾರ್‌, ಅಶೋಕ್‌ ಸೂಟ ಹಾಗೂ ಮಲೇಷಿಯನ್‌-ಇಂಡಿಯನ್‌ ಉದ್ಯಮಿ ಬ್ರಹ್ಮಲ್‌ ವಾಸುದೇವನ್‌ ಮತ್ತು ಅವರ ಪತ್ನಿ, ವಕೀಲೆ ಶಾಂತಿ ಕಂಡಿಯಾಹ್‌ ಸ್ಥಾನ ಪಡೆದಿದ್ದಾರೆ.

ಏಷ್ಯಾ-ಪೆಸಿಫಿಕ್‌ ಪ್ರದೇಶದಲ್ಲಿ ಸೇವಾಕಾರ್ಯಗಳಲ್ಲಿ ಪ್ರಮುಖವಾಗಿ ತೊಡಗಿರುವವರನ್ನು ಫೋರ್ಬ್ ಗುರುತಿಸಿದೆ.

ಈ ವರ್ಷ ಜೂನ್‌ನಲ್ಲಿ 60ನೇ ವಸಂತಕ್ಕೆ ಕಾಲಿಟ್ಟಿದ್ದ ಗೌತಮ್‌ ಅದಾನಿ ಅವರು 60,000 ಕೋಟಿ ರೂ. ದಾನ ಮಾಡಿದ್ದರು. ಅದಾನಿ ಫೌಂಡೇಶನ್‌ ಮೂಲಕ ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿಗೆ ಈ ಮೊತ್ತ
ಸದ್ವಿನಿಯೋಗವಾಗಲಿದೆ ಎನ್ನಲಾಗಿದೆ.

ಶತಕೋಟ್ಯಧಿಪತಿ ಶಿವ ನಡಾರ್‌ ಅವರು ಕಳೆದ ಕೆಲವು ದಶಕಗಳಲ್ಲಿ ತಮ್ಮ ಸಂಪತ್ತಿನ ಪೈಕಿ 1 ಶತಕೋಟಿ ಅಮೆರಿಕನ್‌ ಡಾಲರ್‌ ಅನ್ನು ಶಿವ ನಡಾರ್‌ ಫೌಂಡೇಶನ್‌ ಮೂಲಕ ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ವಿನಿಯೋಗಿಸಿದ್ದಾರೆ. ಈ ವರ್ಷ ಅವರು 11,600 ಕೋಟಿ ರೂ. ದಾನ ಮಾಡಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.