Navyಗೆ ಸಂಧಾಯಕ್ ಬಲ: ಕಡಲ್ಗಳ್ಳರಿಗೆ ಸಚಿವ ರಾಜನಾಥ್ ಎಚ್ಚರಿಕೆ
Team Udayavani, Feb 4, 2024, 6:02 AM IST
ವಿಶಾಖಪಟ್ಟಣ: ನಾಲ್ಕು ಬೃಹತ್ ಕಣ್ಗಾವಲು ನೌಕೆಗಳ(ಎಸ್ವಿಎಲ್) ಪೈಕಿ ಒಂದಾದ ಐಎನ್ಎಸ್ ಸಂಧಾಯಕ್ ಅನ್ನು ರಕ್ಷಣ ಸಚಿವ ರಾಜನಾಥ್ ಸಿಂಗ್ ಶನಿವಾರ ಭಾರತೀಯ ನೌಕಾಪಡೆಗೆ ಸೇರ್ಪ ಡೆಗೊಳಿಸಿದ್ದಾರೆ.
ವಿಶಾಖಪಟ್ಟಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಜನಾಥ್ ಸಿಂಗ್, “ಎಸ್ವಿಎಲ್ ನೌಕೆಯು ನಮ್ಮ ದೇಶವನ್ನು ಮಾತ್ರವಲ್ಲದೇ, ಇತರರನ್ನೂ ರಕ್ಷಿಸಲಿದೆ. ಕಡಲ್ಗಳ್ಳರು ಮತ್ತು ಕಳ್ಳಸಾಗಣೆದಾರರನ್ನು ನಾವು ಸುಮ್ಮನೆ ಬಿಡುವುದಿಲ್ಲ’ ಎಂದಿದ್ದಾರೆ.
ಸುರಕ್ಷಿತ ಸಮುದ್ರ ಸಂಚಾರವನ್ನು ಸಕ್ರಿಯಗೊಳಿಸಲು, ಬಂದರುಗಳು, ನೇವಿಗೇಶನ್ ಚಾನೆಲ್ಗಳು, ಕರಾ ವಳಿ ಪ್ರದೇಶಗಳು ಮತ್ತು ಆಳ ಸಮುದ್ರದ ಪೂರ್ಣ ಪ್ರಮಾಣದ ಹೈಡ್ರೋಗ್ರಾಫಿಕ್ ಸಮೀಕ್ಷೆಗಳನ್ನು ನಡೆಸಲು ಮತ್ತು ಕಡಲ್ಗಳ್ಳತನ ತಡೆಯಲು ಐಎನ್ಎಸ್ ಸಂಧಾಯಕ್ ನೆರವಾಗಲಿದೆ ಎಂದು ರಕ್ಷಣ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ