ಜಮ್ಮು ಕಾಶ್ಮೀರದ ವಸ್ತುಸ್ಥಿತಿ ಅಧ್ಯಯನಕ್ಕೆ ಅಂತಾರಾಷ್ಟ್ರೀಯ ನಿಯೋಗ ಭೇಟಿ
Team Udayavani, Jan 9, 2020, 12:14 PM IST
ಶ್ರೀನಗರ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ನಂತರ ಅಲ್ಲಿನ ವಸ್ತು ಸ್ತಿತಿ ಅಧ್ಯಯನಕ್ಕೆ 16 ರಾಷ್ಟ್ರಗಳ ರಾಜತಾಂತ್ರಿಕರ ನಿಯೋಗವು ಇಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಭಾರತ ಸರ್ಕಾರವೇ ಈ ಭೇಟಿಯನ್ನು ಆಯೋಜಿಸಿದೆ.
ಎರಡು ದಿನಗಳ ಈ ಭೇಟಿಗೆ ಅಮೇರಿಕ, ವಿಯೇಟ್ನಾಂ, ದಕ್ಷಿಣ ಕೊರಿಯಾ, ಉಜ್ಬೇಕಿಸ್ಥಾನ, ಗಯಾನ, ನೈಜೀರಿಯಾ, ನೈಗರ್, ಅರ್ಜೈಂಟೀನಾ, ನಾರ್ವೆ, ಮೊರಾಕ್ಕೋ, ಮಾಲ್ಡೀವ್ಸ್, ಫಿಜಿ, ಟೊಗೊ, ಬಾಂಗ್ಲಾದೇಶ ಮತ್ತು ಪೆರುವಿನ ರಾಜತಾಂತ್ರಿಕ ಅಧಿಕಾರಿಗಳು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ.
ವಿಶೇಷ ಸ್ಥಾನಮಾನ ರದ್ದತಿಯ ನಂತರ ಜಮ್ಮು ಕಾಶ್ಮೀರ ಹಲವು ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿತ್ತು. ಈ ಬಗ್ಗೆ ವಸ್ತುಸ್ಥಿತಿಯನ್ನು ಅವಲೋಕಿಸಲು ಈ ವಿದೇಶಿ ರಾಜತಾಂತ್ರಿಕರು ಇಂದು ಭೇಟಿ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?