ವಿದೇಶಿಯರಿಗೆ ಶೀಘ್ರ ಗ್ರೀನ್ಸಿಗ್ನಲ್
Team Udayavani, Sep 20, 2021, 8:20 AM IST
ಹೊಸದಿಲ್ಲಿ: ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ ಯಲ್ಲಿ ವಿದೇಶಿ ಪ್ರವಾಸಿಗರಿಗೆ ದೇಶ ಪ್ರವಾಸಕ್ಕೆ ಅನುಮತಿ ನೀಡುವ ಸಾಧ್ಯತೆಗಳು ಇವೆ.
ದೇಶದಲ್ಲಿ ಸೋಂಕು ಕಾಣಿಸಿಕೊಂಡು ಒಂದೂವರೆ ವರ್ಷಗಳ ಬಳಿಕ ಇಂಥ ನಿರ್ಧಾರ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗುತ್ತಿದೆ. ಲಾಕ್ಡೌನ್ನಿಂದಾಗಿ ನೆಲಕಚ್ಚಿರುವ ಪ್ರವಾಸೋದ್ಯಮ ಕ್ಷೇತ್ರದ ಚೇತರಿಕೆಗಾಗಿ ಮೊದಲ ಐದು ಲಕ್ಷ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡಲು ನಿರ್ಧರಿಸಲಾಗಿದೆ. ಹತ್ತು ದಿನಗಳಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗುತ್ತದೆ. ಇದೇ ವೇಳೆ, ಶನಿವಾರದಿಂದ ರವಿವಾರಕ್ಕೆ ದೇಶಾದ್ಯಂತ 30,773 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 309 ಮಂದಿ ಸಾವಿಗೀಡಾಗಿದ್ದಾರೆ. ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಗೆ “ತುರ್ತು ಬಳಕೆ ಮಾನ್ಯತೆ’ ನೀಡುವ ಕುರಿತು ಅ.6ರಂದು ನಡೆಯುವ ವಿಶ್ವ ಆರೋಗ್ಯ ಸಂಸ್ಥೆಯ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ