ಜಡ್ಜ್ ಸುದ್ದಿಗೋಷ್ಠಿ ಸರಿಯಲ್ಲ
Team Udayavani, May 20, 2018, 6:00 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಜ.12ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಬಹಿರಂಗವಾಗಿ ಸುದ್ದಿಗೋಷ್ಠಿ ನಡೆಸಿದ್ದರ ಬಗ್ಗೆ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಂಸ್ಥಿಕವಾಗಿ ಇರುವ ಸಮಸ್ಯೆಗಳ ನಿವಾರಿಸಲು ಬಾಹ್ಯ ನೆರವು ಕೋರಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.
ಇದೊಂದು ಕಳವಳಕಾರಿ ಅಂಶ ಎಂದು ಹೇಳಿದ ನಿವೃತ್ತ ಮುಖ್ಯ ನ್ಯಾಯಮೂರ್ತಿ, ಈ ವಿಚಾರವು ಮಾಧ್ಯಮಗಳಿಗೆ ಮತ್ತು ರಾಜಕಾರಣಿಗಳಿಗೆ ಚರ್ಚೆಯ ಅಂಶವಾಗಿ ಮಾರ್ಪಾಡಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಾಹ್ಯ ನೆರವು ಕೋರುವ ಬದಲಾಗಿ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್ ನಲ್ಲಿಯೇ ಇರುವ ಪರಿಣತರನ್ನು ಸಂಪರ್ಕಿಸಿ ಅವರು ಪ್ರಸ್ತಾಪಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿತ್ತು ಎಂದು ಹೇಳಿದ್ದಾರೆ. ದೇಶದ ಜನ ನಾಯ್ಯಮೂರ್ತಿಗಳು ಹೊಂದಿರುವ ಕಾನೂನು ಪರಿಣತಿಯನ್ನು ಗೌರವಿಸುತ್ತಾರೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ