ಕೇರಳ ಚುನಾವಣಾ ಅಖಾಡ: ಕಾಂಗ್ರೆಸ್ ತೊರೆದ ಪಿಸಿ ಚಾಕೋ ಈಗ ಎನ್ ಸಿಪಿ ತೆಕ್ಕೆಗೆ!
ಕಾಂಗ್ರೆಸ್ ಪಕ್ಷದಲ್ಲಿ ಬಣಗಳದ್ದೇ ಕಾರುಬಾರು ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷಕ್ಕೆ ಪಿ.ಸಿ.ಚಾಕೋ ರಾಜೀನಾಮೆ ನೀಡಿದ್ದರು.
Team Udayavani, Mar 16, 2021, 6:45 PM IST
ಕಾಸರಗೋಡು, ಮಾ.16: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪಕ್ಷದ ಹಿರಿಯ ನೇತಾರ ಪಿ.ಸಿ.ಚಾಕೋ ಅವರು ಶೀಘ್ರದಲ್ಲಿಯೇ ಎನ್.ಸಿ.ಪಿ.ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸಂಸ್ಕಾರವುಳ್ಳ ಎನ್ಸಿಪಿಗೆ ಸೇರ್ಪಡೆಗೊಂಡು ಕಾರ್ಯಾಚರಿಸುವುದಾಗಿ ಚಾಕೋ ಹೇಳಿದ್ದಾರೆ. ಬಿಜೆಪಿಯಾಗಲೀ, ಕಮ್ಯೂನಿಸ್ಟ್ ಪಕ್ಷಕ್ಕಾಗಲೀ ಸೇರಲು ಆಸಕ್ತಿಯಿಲ್ಲವೆಂದು ಚಾಕೋ ಅಭಿಪ್ರಾಯವ್ಯಕ್ತಪಡಿಸಿದ್ದು, ಎನ್.ಸಿ.ಪಿ. ನೇತಾರ ಶರದ್ ಪವಾರ್ ಅವರೊಂದಿಗೆ ಕೈಜೋಡಿಸುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಣಗಳದ್ದೇ ಕಾರುಬಾರು ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷಕ್ಕೆ ಪಿ.ಸಿ.ಚಾಕೋ ರಾಜೀನಾಮೆ ನೀಡಿದ್ದರು. ಕೇರಳದಲ್ಲಿ ಕಾಂಗ್ರೆಸ್ ಇಲ್ಲವೆಂದೂ, ಅಲ್ಲಿ ಏನೇ ಇದ್ದರೂ ಉಮ್ಮನ್ಚಾಂಡಿ, ರಮೇಶ್ ಚೆನ್ನಿತ್ತಲ ನೇತೃತ್ವದ ಬಣಗಳು ಮಾತ್ರ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ