Andhra Pradesh; ವೈಎಸ್ ಆರ್ ಪಕ್ಷ ಸೇರಿದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು


Team Udayavani, Dec 28, 2023, 7:04 PM IST

Former cricketer Ambati Rayudu joins to YSR party

ಹೈದರಾಬಾದ್: ಟೀಂ ಇಂಡಿಯಾದ ಮಾಜಿ ಆಟಗಾರ ಅಂಬಾಟಿ ರಾಯುಡು ಅವರು ಇದೀಗ ರಾಜಕೀಯ ಪ್ರವೇಶಿಸಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್ಆರ್ ಸಿಪಿ) ಅವರು ಇಂದು ಸೇರ್ಪಡೆಯಾಗಿದ್ದಾರೆ. ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ಸಮ್ಮುಖದಲ್ಲಿ ಸಿಎಂ ಕಚೇರಿಯಲ್ಲಿಂದು ರಾಯುಡು ಪಕ್ಷಕ್ಕೆ ಸೇರಿದರು.

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಅವರು ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮಾಜಿ ಕ್ರಿಕೆಟಿಗ ರಾಯುಡು ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಕಾರ್ಯಕ್ರಮದ ವೀಡಿಯೊವನ್ನು ವೈಎಸ್ಆರ್ ಸಿಪಿ ಯ ಅಧಿಕೃತ X (ಟ್ವಿಟ್ಟರ್) ಹ್ಯಾಂಡಲ್‌ ನಲ್ಲಿ ಹಂಚಿಕೊಳ್ಳಲಾಗಿದೆ.

“ಭಾರತದ ಖ್ಯಾತ ಕ್ರಿಕೆಟಿಗ ಅಂಬಟಿ ತಿರುಪತಿ ರಾಯುಡು ಅವರು ಮುಖ್ಯಮಂತ್ರಿ ವೈಎಸ್ ಜಗನ್ ಅವರ ಸಮ್ಮುಖದಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಭಾಗವಹಿಸಿದ್ದರು” ಎಂದು ವೈಎಸ್‌ಆರ್‌ಸಿಪಿ ಟ್ವೀಟ್ ಮಾಡಿದೆ.

2023ರ ಐಪಿಎಲ್ ಸೀಸನ್ ಬಳಿಕ ಅಂಬಾಟಿ ರಾಯುಡು ಅವರು ಎಲ್ಲಾ ಮಾದರಿ ಕ್ರಿಕೆಟ್ ನಿಂದ ದೂರವಾಗಿದ್ದರು. ದೇಶಿಯ ಕ್ರಿಕೆಟ್ ನಲ್ಲಿ ಆಂಧ್ರಪ್ರದೇಶ ಮತ್ತು ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದ ರಾಯುಡು ಕೆಲ ತಿಂಗಳ ಹಿಂದೆ ರಾಜಕೀಯ ಪ್ರವೇಶಿಸುವ ಬಗ್ಗೆ ಸುಳಿವು ನೀಡಿದರು.

ಈ ವರ್ಷ ಜೂನ್‌ನಲ್ಲಿ ಮುಟ್ಲೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಜನಸೇವೆಗಾಗಿ ನಾನು ಶೀಘ್ರದಲ್ಲೇ ಆಂಧ್ರಪ್ರದೇಶದಲ್ಲಿ ರಾಜಕೀಯಕ್ಕೆ ಬರುತ್ತೇನೆ, ಅದಕ್ಕೂ ಮೊದಲು ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರ ನಾಡಿಮಿಡಿತ ಮತ್ತು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ನಿರ್ಧರಿಸಿದ್ದೇನೆ” ಎಂದಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.