ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಜಗಮೋಹನ್ ಇನ್ನಿಲ್ಲ : ಮೋದಿ ಸಂತಾಪ
Team Udayavani, May 4, 2021, 10:25 AM IST
ನವದೆಹಲಿ : ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಜಗಮೋಹನ್ ಮಲ್ಹೋತ್ರಾ(94) ಅನಾರೋಗ್ಯದ ಕಾರಣದಿಂದ ದೆಹಲಿಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.
ಜಗಮೋಹನ್ ಮಲ್ಹೋತ್ರಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಜಗಮೋಹನ್ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ದೇಶದ ಮಾದರಿ ಆಡಳಿತಗಾರ ಮತ್ತು ಮೇಧಾವಿಯಾಗಿದ್ದರು. ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವುದಕ್ಕಾಗಿ ಸಾಕಷ್ಟು ಕಷ್ಟ ಪಟ್ಟಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ಹೊಸ ನೀತಿಗಳ ಮೂಲಕ ಗುರುತಿಸಿಕೊಂಡಿದ್ದರು. ಜಗಮೋನ್ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
Jagmohan Ji’s demise is a monumental loss for our nation. He was an exemplary administrator and a renowned scholar. He always worked towards the betterment of India. His ministerial tenure was marked by innovative policy making. Condolences to his family and admirers. Om Shanti.
— Narendra Modi (@narendramodi) May 4, 2021
ಜಗಮೋಹನ್ ಅವರ ಸಾಧನೆಯನ್ನು ಮೆಚ್ಚಿ ಕೇಂದ್ರ ಸರ್ಕಾರವು ಪದ್ಮಶ್ರೀ (1971), ಪದ್ಮಭೂಷಣ (1977) ಮತ್ತು ಪದ್ಮ ವಿಭೂಷಣ (2016) ಗೌರವಗನ್ನು ನೀಡಿ ಗೌರವಿಸಿದೆ. 1927 ಸೆಪ್ಟೆಂಬರ್ 25ರಂದು ಜನಿಸಿದ ಜಗಮೋಹನ್, 1996ರಲ್ಲಿ ಮೊದಲ ಸಲ ಸಂಸದರಾಗಿ ಆಯ್ಕೆಯಾಗಿದ್ದರು. ಜಮ್ಮು ಕಾಶ್ಮೀರ, ಗೋವಾದ ರಾಜ್ಯಪಾಲರಾಗಿ ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿಯ ಅವರು ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ