ರಾಜಕೀಯ ಆಶ್ರಯ ಪಡೆಯಲು ಭಾರತಕ್ಕೆ ಬಂದ ಪಾಕ್ ನ ಮಾಜಿ ಶಾಸಕ
Team Udayavani, Sep 10, 2019, 9:14 AM IST
ಹೊಸದಿಲ್ಲಿ: ಪಾಕ್ ನಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂದು ಅರೋಪಿಸಿ, ಭಾರತದಲ್ಲಿ ರಾಜಕೀಯ ಆಶ್ರಯ ಪಡೆಯಲು ಪಾಕ್ ನ ಮಾಜಿ ಶಾಸಕ ಬಲ್ದೇವ್ ಕುಮಾರ್ ಭಾರತಕ್ಕೆ ಆಗಮಿಸಿದ್ದಾರೆ.
ತನ್ನ ಕುಟುಂಬಿಕರೊಂದಿಗೆ ಹೊಸದೆಹಲಿಗೆ ಬಂದಿರುವ ಬಲ್ದೇವ್ ಕುಮಾರ್, ಪುಖ್ತುಂಖ್ವಾ ಅಸೆಂಬ್ಲಿಯ ಬರಿಕೋಟ್ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರೆಕ್ ಎ ಇನ್ಸಾಫ್ ಪಕ್ಷದ ಸದಸ್ಯರಾಗಿದ್ದರು.
ಪಾಕಿಸ್ಥಾನದಲ್ಲಿರುವ ಹಿಂದೂಗಳು, ಸಿಖ್ಖರಿಗೆ ಯಾವುದೇ ರೀತಿಯ ರಕ್ಷಣೆ ಸಿಗುತ್ತಿಲ್ಲ. ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಬಲ್ದೇವ್ ಕುಮಾರ್ ಆರೋಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಾಕಿಸ್ಥಾನಕ್ಕೆ ಹಿಂದಿರುಗುವ ಯಾವುದೇ ಅಲೋಚನೆ ಇಲ್ಲ ಎಂದು ಕುಮಾರ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು