ಮನೆ ಮುಂದಿ ನಿಲ್ಲಿಸಿಟ್ಟಿದ್ದ ಮಹಾರಾಷ್ಟ್ರ ಮಾಜಿ ಸಚಿವನ ಕಾರು ಕಳವು
Team Udayavani, Feb 14, 2017, 3:13 PM IST
ಕೊಲ್ಹಾಪುರ, ಮಹಾರಾಷ್ಟ್ರ : ಮಹಾರಾಷ್ಟ್ರದ ಮಾಜಿ ಸಚಿವ ಎನ್ ಡಿ ಪಾಟೀಲ್ ಅವರ ರುಯಿಕಾರ್ ಕಾಲನಿಯಲ್ಲಿನ ಮನೆಯ ಮುಂದೆ ನಿಲ್ಲಿಸಿಟ್ಟಿದ್ದ ಕಾರು ಫೆ.13-14ರ ನಡುವಿನ ರಾತ್ರಿ ಕಳವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚಾಲಕನ ಸೈಡ್ ವಿಂಡೋ ಒಡೆದು ಕಾರಿನ ಬಾಗಿಲು ತರೆದು ಡುಪ್ಲಿಕೇಟ್ ಕೀ ಬಳಸಿ ಕಾರನ್ನು ಕದಿಯಲಾಗಿದೆ. ಕಾರಿನ ಚಾಲಕ ನೀಲೇಶ್ ನಕಾಟಿ ಈ ಬಗ್ಗೆ ದೂರು ನೀಡಿದ್ದಾರೆ.
ಪೊಲೀಸರು ಐಪಿಸಿ ಸೆ.379 ಮತ್ತು 427ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪಾಟೀಲ್ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಭಾವನಾಗಿದ್ದು ಮಹಾರಾಷ್ಟ್ರ ಸರಕಾರದಲ್ಲಿ ಸಹಾಯಕ ಸಹಕಾರಿ ಸಚಿವರಾಗಿ ದುಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.