

Team Udayavani, Feb 14, 2017, 3:13 PM IST
ಕೊಲ್ಹಾಪುರ, ಮಹಾರಾಷ್ಟ್ರ : ಮಹಾರಾಷ್ಟ್ರದ ಮಾಜಿ ಸಚಿವ ಎನ್ ಡಿ ಪಾಟೀಲ್ ಅವರ ರುಯಿಕಾರ್ ಕಾಲನಿಯಲ್ಲಿನ ಮನೆಯ ಮುಂದೆ ನಿಲ್ಲಿಸಿಟ್ಟಿದ್ದ ಕಾರು ಫೆ.13-14ರ ನಡುವಿನ ರಾತ್ರಿ ಕಳವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚಾಲಕನ ಸೈಡ್ ವಿಂಡೋ ಒಡೆದು ಕಾರಿನ ಬಾಗಿಲು ತರೆದು ಡುಪ್ಲಿಕೇಟ್ ಕೀ ಬಳಸಿ ಕಾರನ್ನು ಕದಿಯಲಾಗಿದೆ. ಕಾರಿನ ಚಾಲಕ ನೀಲೇಶ್ ನಕಾಟಿ ಈ ಬಗ್ಗೆ ದೂರು ನೀಡಿದ್ದಾರೆ.
ಪೊಲೀಸರು ಐಪಿಸಿ ಸೆ.379 ಮತ್ತು 427ರ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪಾಟೀಲ್ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಭಾವನಾಗಿದ್ದು ಮಹಾರಾಷ್ಟ್ರ ಸರಕಾರದಲ್ಲಿ ಸಹಾಯಕ ಸಹಕಾರಿ ಸಚಿವರಾಗಿ ದುಡಿದಿದ್ದರು.
Ad
ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್ ನಾಯ್ಡು
Mumbai; ಹ*ಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್
ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ
Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು
Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ
ಬಾಕಿ ಬಿಲ್ ಕೇಳಿದ ಮಾಲಕ: ಅಂಗಡಿ ಬ್ಯಾನರ್ಗೆ ಬೆಂಕಿ ಹಚ್ಚಿದ ಗ್ರಾಹಕ
ವಿಚಾರಣಾಧೀನ ಕೈದಿಗೆ ನೀಡಲು ತಂದಿದ್ದ ಅನುಮಾನಾಸ್ಪದ ಪುಡಿ; ಮಹಿಳೆ ವಶಕ್ಕೆ
Malpe ಸೈಂಟ್ ಮೇರಿಸ್ ಬಳಿ ನಾಡದೋಣಿ ದುರ್ಘಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ
ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ನೆಚ್ಚರ ವಹಿಸಲು ಸಚಿವರ ಸೂಚನೆ
ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್ ನಾಯ್ಡು
You seem to have an Ad Blocker on.
To continue reading, please turn it off or whitelist Udayavani.