ಮಾಜಿ RJD ಸಂಸದ ಶಹಾಬುದ್ದೀನ್‌ ಸೋದರ ಸಂಬಂಧಿ ಸಿವಾನ್‌ನಲ್ಲಿ ಹತ್ಯೆ


Team Udayavani, Feb 2, 2019, 7:08 AM IST

mohammed-yusuf-700.jpg

ಸಿವಾನ್‌ : ಕೊಲೆ ಅಪರಾಧಕ್ಕೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿ ಪ್ರಕೃತ ಜೈಲಿನಲ್ಲಿರುವ ಮಾಜಿ ಆರ್‌ಜೆಡಿ ಸಂಸದ  ಮೊಹಮ್ಮದ್‌ ಶಹಾಬುದ್ದೀನ್‌ ನ ಸೋದರ ಸಂಬಂಧಿ ಮೊಹಮ್ಮದ್‌ ಯೂಸುಫ್ ನನ್ನು ಅಪರಿಚಿತ ಹಂತಕರು ಸಿವಾನ್‌ ನಲ್ಲಿ ನಿನ್ನೆ ಶುಕ್ರವಾರ ತಡ ರಾತ್ರಿ ಗುಂಡಿಕ್ಕಿ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  ಪೊಲೀಸರು ಕೇಸು ದಾಖಲಿಸಿಕೊಂಡು ಚುರುಕಿನ ತನಿಖೆ ನಡೆಸುತ್ತಿದ್ದಾರೆ. 

ಮೊಹಮ್ಮದ್‌ ಯೂಸುಫ್ ನನ್ನು ಪ್ರತಾಪ್‌ಪುರ ಗ್ರಾಮದಲ್ಲಿ ಹಂತಕರು ಗುಂಡೆಸೆದು ಕೊಂದರೆ ಎಂದು ಸಿವಾನ್‌ ಪೊಲೀಸ್‌ ಸುಪರಿಂಟೆಂಡೆಂಟ್‌ ನವೀನ್‌ ಚಂದರ್‌ ಝಾ ತಿಳಿಸಿದರು. 

ಹಂತಕರು ನೇರವಾಗಿ ಎದೆಗೆ ಗುಂಡು ಹೊಡೆದ ಕಾರಣ ಯೂಸುಫ್ ಸ್ಥಳದಲ್ಲೇ ಮೃತಪಟ್ಟ ಎಂದು ಝಾ ತಿಳಿಸಿದರು. ಯೂಸುಫ್, ಜೈಲುಪಾಲಾಗಿರುವ ಶಹಾಬುದ್ದೀನ್‌ ಪುತ್ರ ಮೊಹಮ್ಮದ್‌ ಒಸಾಮಾ ಗೆ ನಿಕಟನಾಗಿದ್ದ ಎಂದವರು ಹೇಳಿದರು. 

ಈ ಕೊಲೆ ಕೃತ್ಯವನ್ನು ಖಂಡಿಸಿ ಶಹಾಬುದ್ದೀನ್‌ನ ಬೆಂಬಲಿಗರು ಒಡನೆಯೇ ರೋಡ್‌ ಬ್ಲಾಕ್‌ ಮಾಡಿ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. 

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ನಿಕಟವರ್ತಿಯಾಗಿರುವ ಶಹಾಬುದ್ದೀನ್‌, ಸಿವಾನ್‌ ನ ಪ್ರಬಲ ಡಾನ್‌ ಎಂದೇ ಕುಖ್ಯಾತ. 2015ರ ಡಿಸೆಂಬರ್‌ 9ರಂದು ನಡೆದಿದ್ದ  ಪತ್ರಕರ್ತನ ಕೊಲೆ ಕೇಸಿನಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟು ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.

ಟಾಪ್ ನ್ಯೂಸ್

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

neeta

ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರಕ್ಕೆ ಅಭೂತಪೂರ್ವ ಆರಂಭ

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

kejriwal-2

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

ಬೆಳಗಾವಿ ಬಿಜೆಪಿಯಲ್ಲಿ ಬಗೆಹರಿಯದ ಬೇಗುದಿ

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು