ಎಲ್ಲಕ್ಕೂ ಸುಪ್ರೀಂ ಬೇಡ
Team Udayavani, Oct 9, 2018, 8:55 AM IST
ಹೈದರಾಬಾದ್ : ಪ್ರತಿಯೊಂದು ವ್ಯಾಜ್ಯಗಳ ಇತ್ಯರ್ಥಕ್ಕೂ ಸುಪ್ರೀಂ ಕೋರ್ಟ್ ಕದ ತಟ್ಟುವ ವ್ಯವಸ್ಥೆ ಬದಲಾಗಬೇಕು ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಕೆಳ ಹಂತದ ನ್ಯಾಯಾಲಯಗಳಲ್ಲೇ ಬಗೆಹರಿಯಬಹುದಾದ ಪ್ರಕರಣಗಳೂ ಅನವಶ್ಯವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿವೆ ಎಂದು ಖೇದ ವ್ಯಕ್ತಪಡಿಸಿರುವ ಅವರು, ಸಂವಿಧಾನದ ಸಮರ್ಪಕ ವ್ಯಾಖ್ಯಾನ ಹಾಗೂ ಇನ್ನಿತರ ವಿಶೇಷ ಪ್ರಕರಣಗಳಲ್ಲಿ ಮಾತ್ರ ಸುಪ್ರೀಂ ಕೋರ್ಟ್ ಪರಮೋಚ್ಚ ನ್ಯಾಯಾಲಯ ಆಗಿರಬೇಕು. ಸಾಮಾನ್ಯ ಪ್ರಕರಣಗಳಿಗೆ ಆಯಾ ರಾಜ್ಯಗಳ ಹೈಕೋರ್ಟ್ಗಳು ನೀಡಿದ ತೀರ್ಪುಗಳೇ ಅಂತಿಮವಾಗಬೇಕು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ