ನಾಲ್ವರಿಗೆ ಗಲ್ಲು: ಇದೇ ಮೊದಲಲ್ಲ
Team Udayavani, Jan 10, 2020, 8:41 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ದಿಲ್ಲಿಯ ಪಟಿಯಾಲಾ ನ್ಯಾಯಾಲಯದ ಆದೇಶದಂತೆ ನಿರ್ಭಯಾ ಪ್ರಕರಣದ ನಾಲ್ವರು ಹಂತಕರನ್ನು ಗಲ್ಲಿಗೇರಿಸಿದರೆ ಅಂಥ ಪ್ರಕರಣ ನಡೆದಿದ್ದು ದೇಶದಲ್ಲಿ ಎರಡನೆಯದ್ದು ಎಂದೆನಿಸಿ ಕೊಳ್ಳಲಿದೆ.
70ರ ದಶಕದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಜೋಷಿ-ಅಭ್ಯಂಕರ್ ಸರಣಿ ಹತ್ಯೆ ಪ್ರಕರಣ’ದ ಅಪರಾಧಿಗಳಾದ ರಾಜೇಂದ್ರ ಜಕ್ಕಲ್, ದಿಲೀಪ್ ಸುತಾರ್, ಶಾಂತಾರಾಮ್ ಕನ್ಹೋಜಿ ಜಗದೀಪ್ ಹಾಗೂ ಮುನಾವರ್ ಹರುಣ್ ಶಾ ಎಂಬವರಿಗೆ ಪುಣೆಯ ಯರವಾಡ ಕೇಂದ್ರ ಕಾರಾಗೃಹದಲ್ಲಿ 1983ರ ಅ. 25ರಂದು ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ