ದಿಲ್ಲಿಯಲ್ಲಿ ಪೊಲೀಸ್ ಎನ್ಕೌಂಟರ್: 4 ಕ್ರಿಮಿನಲ್ಗಳ ಹತ್ಯೆ
Team Udayavani, Jun 9, 2018, 3:49 PM IST
ಹೊಸದಿಲ್ಲಿ : ದಕ್ಷಿಣ ದಿಲ್ಲಿಯ ಛತ್ತರ್ಪುರ್ ಪ್ರದೇಶದಲ್ಲಿ ಇಂದು ದಿಲ್ಲಿ ಪೊಲೀಸ್ ವಿಶೇಷ ದಳ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ಶಂಕಿತ ಕ್ರಿಮಿನಲ್ಗಳು ಹತರಾಗಿದ್ದಾರೆ.
ಎನ್ಕೌಂಟರ್ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಆರು ಮಂದಿ ಪೊಲೀಸರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹತರಾದ ಕ್ರಿಮಿನಲ್ಗಳನ್ನು ಗ್ಯಾಂಗ್ ಲೀಡರ್ ರಾಜೇಶ್ ಭಾರ್ತಿ, ವಿದ್ರೋಹ್, ಉಮೇಶ್ ಡಾನ್ ಮತ್ತು ಭಿಕು ಎಂದು ಗುರುತಿಸಲಾಗಿದೆ.
ಈ ಗ್ಯಾಂಗ್ಸ್ಟರ್ಗಳು ಪದೇ ಪದೇ ಬಂದು ಹೋಗುವ ಛತ್ತರ್ಪುರದಲ್ಲಿನ ಫಾರ್ಮ್ ಹೌಸ್ ಒಂದರ ಮೇಲೆ ಪೊಲೀಸರು ಕಳೆದ ಮೂರು ತಿಂಗಳಿಂದ ಕಣ್ಣಿಟ್ಟಿದ್ದರು.
ಗ್ಯಾಂಗ್ ಲೀಡರ್ ಭಾರ್ತಿ ಮತ್ತು ವಿದ್ರೋಹ್ ತಲೆ ತಲಾ 1 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು; ಉಮೇಶ್ ತಲೆಗೆ 50,000 ರೂ. ಇನಾಮು ಇತ್ತು. ಭಾರ್ತಿ ಈ ವರ್ಷ ಹರಿಯಾಣ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ