ಹಿಟ್ ಆ್ಯಂಡ್ ರನ್ : ಮಾರ್ನಿಂಗ್ ವಾಕ್ ನಿರತ ನಾಲ್ವರ ಸಾವು
Team Udayavani, Sep 16, 2017, 3:26 PM IST
ಔರಂಗಾಬಾದ್ : ಇಲ್ಲಿನ ಚಿಕಲ್ಥಾಣಾ ಪ್ರದೇಶದಲ್ಲಿ ಇಂದು ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಶನಿವಾರ “ಮಾರ್ನಿಂಗ್ ವಾಕ್’ ನಿರತರಾಗಿದ್ದ ನಾಲ್ವರ ಮೇಲೆ ಅಪರಿಚಿತರ ವಾಹನವೊಂದು ಹರಿದು ಅವರ ದಾರುಣ ಸಾವಿಗೆ ಕಾರಣವಾದ ಘಟನೆ ವರದಿಯಾಗಿದೆ.
ಮೃತರನ್ನು ಭಗೀರಥ ಲಿಮಾಜಿ ಗಾವಳಿ (57), ದಗ್ದು ಬಾಲಾಜಿ ಧವಳೆ (66), ಅನಿಲ್ ಸೋನಾವಾನೆ (47) ಮತ್ತು ನಾರಾಯಣ ವಾಘಮಾರೆ (64) ಎಂದು ಗುರುತಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಎಲ್ಲ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದು ಅವರ ಮೃತದೇಹಗಳನ್ನು ಅಟಾಪ್ಸಿಗಾಗಿ ಇಲ್ಲಿನ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಶಾಮೀಲಾದ ವಾಹನವನ್ನು ಪತ್ತೆ ಹಚ್ಚು ಕಾರ್ಯ ನಡೆದಿದೆ ಎಂದು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ