ದೇಶದ ನಾಲ್ವರು ಅಗ್ರ ನಾಯಕರು
Team Udayavani, Jan 30, 2019, 12:50 AM IST
ಅಟಲ್ ಬಿಹಾರಿ ವಾಜಪೇಯಿ, ಜಾರ್ಜ್ ಫೆರ್ನಾಂಡಿಸ್, ಎಲ್.ಕೆ.ಆಡ್ವಾಣಿ ಮತ್ತು ರಾಮಕೃಷ್ಣ ಹೆಗಡೆ. ಈ ನಾಲ್ವರು ನಾಯಕರ ಪೈಕಿ ಇಬ್ಬರು ಬಿಜೆಪಿಯವರೇ ಆಗಿದ್ದರೆ, ಮತ್ತೆ ಹೆಗಡೆ ಜನತಾ ಪರಿವಾರದ ಹಿನ್ನೆಲೆಯವರು, ಜಾರ್ಜ್ ಹೋರಾಟದ ಹಿನ್ನೆಲೆಯಿಂದ ಬಂದವರು. ರಾಷ್ಟ್ರ ರಾಜಕಾರಣದಲ್ಲಿ ಛಾಪು ಮೂಡಿಸಿದ್ದ ನಾಲ್ವರ ಪೈಕಿ ಇಬ್ಬರು ಕರ್ನಾಟಕದವರೇ ಆಗಿದ್ದಾರೆ. ವಾಜಪೇಯಿ, ಆಡ್ವಾಣಿ ಕರ್ನಾಟಕದ ಜತೆಗೆ ನಿಕಟ ಸಂಪರ್ಕದಲ್ಲಿದ್ದವರು.
ಅವರೆಲ್ಲರೂ ಎ.ಬಿ. ವಾಜಪೇಯಿ ನೇತೃತ್ವದ ಎನ್ಡಿಎ ಸರಕಾರದಲ್ಲಿ ರಕ್ಷಣೆ, ಗೃಹ, ವಾಣಿಜ್ಯ ಸಚಿವರಾಗಿದ್ದವರು. ವಾಜಪೇಯಿ ನೇತೃತ್ವದ 2ನೇ ಅವಧಿಯ ಎನ್ಡಿಎ ಸರಕಾರದಲ್ಲಿ ರಾಮಕೃಷ್ಣ ಹೆಗಡೆ ಕೇಂದ್ರ ಸಂಪುಟದಲ್ಲಿ ಇರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
24 ವರ್ಷ 101 ಬಾರಿ ಬೈಗುಳ: ವಿಪಕ್ಷಗಳ ಕುರಿತು ಪಿಎಂ ಮೋದಿ ಹೇಳಿದ್ದೇನು?
Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ
Pen Drive Case ಪ್ರಜ್ವಲ್ ವಿಡಿಯೋ ಮಾಡಿರುವುದು ಎಲ್ಲಿಂದ?: ಪತ್ತೆಗಿಳಿದ ಎಸ್ಐಟಿ
Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು
Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್ ಜಾಮ್