ನಕ್ಸಲರ ಗುಂಡಿಗೆ ನಾಲ್ವರು ಯೋಧರ ಬಲಿ
Team Udayavani, Apr 5, 2019, 6:00 AM IST
ರಾಯಪುರ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಛತ್ತೀಸ್ಗಡದ ಕಾನ್ಕರ್ ಜಿಲ್ಲೆಯ ಮಹ್ಲಾ ಎಂಬ ಹಳ್ಳಿಯ ಬಳಿ ಗುರುವಾರ ಬಿಎಸ್ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ ಬೊರೊ, ಪೇದೆಗಳಾದ ರಾಮಕೃಷ್ಣನ್, ಸೋಮೇಶ್ವರ್ ಹಾಗೂ ಇಶಾರ್ ಖಾನ್ ಎಂಬ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
“”ಜಿಲ್ಲಾ ವಿಚಕ್ಷಣ ದಳ ಮತ್ತು ಬಿಎಸ್ಎಫ್ನ 114ನೇ ಬೆಟಾಲಿಯನ್ ಪಡೆ, ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ, ನಕ್ಸಲರ ಸುಳಿವು ಪತ್ತೆಯಾಗಿತ್ತು. ಅವರು ಅಡಗಿರುವ ಕಡೆಗೆ ಭದ್ರತಾ ಪಡೆಯ ಸಿಬ್ಬಂದಿಯು ಮೆಲ್ಲನೆ ಹೆಜ್ಜೆ ಹಾಕುತ್ತಿದ್ದಾಗ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಆಗ, ಪ್ರತಿರೋಧವಾಗಿ ಭದ್ರತಾ ಪಡೆಯೂ ಗುಂಡಿನ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ನಾಲ್ವರು ಯೋಧರು ಮೃತರಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಬಿಎಸ್ಎಫ್ನ ಅಸಿಸ್ಟಂಟ್ ಕಮಾಂಡಂಟ್ ಗೋಪು ರಾಮ್ ಮತ್ತು ಇನ್ಸ್ಪೆಕ್ಟರ್ ಗೋಪಾಲ್ ರಾಮ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್