4 ಅಂತಸ್ತಿನ ಕಟ್ಟಡ ಕುಸಿತ : 2 ಸಾವು, ಹಲವರಿಗೆ ಗಾಯ
Team Udayavani, Aug 24, 2019, 7:41 AM IST
ಮುಂಬೈ: 4 ಅಂತಸ್ತಿನ ಕಟ್ಟಡ ಕುಸಿತಗೊಂಡು ಇಬ್ಬರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ಘಟನೆ ಮುಬಯಿ ಸಮೀಪದ ಭೀವಂಡಿ ನಗರದ ಶಾಂತಿನಗರದಲ್ಲಿ ನಡೆದಿದೆ.
ಸ್ಥಳಕ್ಕಾಗಮಿಸಿದ ಎನ್ ಡಿ ಆರ್ ಎಫ್ ಪಡೆ ತ್ವರಿತ ರಕ್ಷಣಾ ಕಾರ್ಯಚರಣೆ ನಡೆಸಿ , ನಾಲ್ವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ರವಾನಿಸಿದೆ. ಕಟ್ಟಡದ ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಸ್ಥಳೀಯ ನಗರ ಪಾಲಿಕೆ ಆಯುಕ್ತ ಅಶೋಕ್ ರಾಂಖಾಂಬ್ ಸ್ಥಳಕ್ಕೆ ಭೇಟಿ ನೀಡಿದ್ದು, ತುರ್ತು ರಕ್ಷಣಾ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.
Maharashtra: Rescue operations continue at the building collapse site in Bhiwandi. The incident has claimed lives of 2 people so far. pic.twitter.com/hSLXoVlmn5
— ANI (@ANI) August 24, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…