ಲೋಕಸಮರ ನಾಲ್ಕನೇ ಹಂತ: 928ರಲ್ಲಿ 210 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್‌ ಪ್ರಕರಣ


Team Udayavani, Apr 25, 2019, 11:55 AM IST

Voting–Symbolic–Ink-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇದೇ ತಿಂಗಳ 29ರಂದು ನಡೆಯಲಿದೆ. ನಾಲ್ಕನೇ ಹಂತದ ಚುನಾವಣೆಯಲ್ಲಿ 928 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು ಅವರಲ್ಲಿ 210 ಅಭ್ಯರ್ಥಿಗಳ ಮೇಲೆ ವಿವಿಧ ಕ್ರಿಮಿನಲ್‌ ಪ್ರಕರಣಗಳಿರುವುದು ‘ಪ್ರಜಾಸತ್ತಾತ್ಮಕ ಸುಧಾರಣಾ ಸಂಘ (ಎಡಿಆರ್‌)) ಬುಧವಾರದಂದು ಬಿಡುಗಡೆಗೊಳಿಸಿರುವ ಸಮೀಕ್ಷೆಯೊಂದರಿಂದ ಬಯಲಾಗಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರಗಳ ಸಲ್ಲಿಕೆ ವೇಳೆ ಸಲ್ಲಿಸಿರುವ ಮಾಹಿತಿಗಳ ಆಧಾರದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದೆ.

ಇವರಲ್ಲಿ 158 ಅಭ್ಯರ್ಥಿಗಳ ಮೇಲೆ ಗಂಭೀರ ಸ್ವರೂಪದ ಕ್ರಿಮಿನಲ್‌ ಪ್ರಕರಣಗಳಿವೆ. 12 ಅಭ್ಯರ್ಥಿಗಳು ತಮ್ಮ ಮೇಲೆ ಕ್ರಿಮಿನಲ್‌ ಪ್ರಕರಣ ಆರೋಪ ಇರುವುದನ್ನು ಘೋಷಿಸಿಕೊಂಡಿದ್ದಾರೆ. ಐವರು ಅಭ್ಯರ್ಥಿಗಳು ತಮ್ಮ ಮೇಲೆ ಕೊಲೆ ಪ್ರಕರಣದ ಆರೋಪ ಇರುವುದನ್ನು ಘೋಷಿಸಿಕೊಂಡಿದ್ದರೆ, 24 ಅಭ್ಯರ್ಥಿಗಳ ಮೇಲೆ ಕೊಲೆ ಪ್ರಯತ್ನದ ಪ್ರಕರಣ ದಾಖಲಾಗಿವೆ. ನಾಲ್ವರು ಅಭ್ಯರ್ಥಿಗಳ ಮೇಲೆ ಅಪಹರಣ ಸಂಬಂಧಿ ಪ್ರಕರಣ ದಾಖಲಾಗಿದೆ. 21 ಅಭ್ಯರ್ಥಿಗಳ ಮೇಲೆ ಮಹಿಳೆಯರ ವಿರುದ್ಧದ ವಿವಿಧ ಪ್ರಕರಣಗಳು ದಾಖಲಾಗಿವೆ. ಇನ್ನು 16 ಅಭ್ಯರ್ಥಿಗಳ ಮೇಲೆ ದ್ವೇಷದ ಭಾಷಣ ಮಾಡಿರುವ ಕಾರಣಕ್ಕಾಗಿ ಪ್ರಕರಣ ದಾಖಲಾಗಿದೆ.

ಇನ್ನು ಪಕ್ಷಗಳ ವಿಚಾರಕ್ಕೆ ಬರುವುದಾದರೆ, ನಾಲ್ಕನೇ ಹಂತದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸುತ್ತಿರುವ 57 ಸ್ಪರ್ಧಿಗಳಲ್ಲಿ 20 ಅಭ್ಯರ್ಥಿಗಳ ವಿರುದ್ಧ ವಿವಿಧ ಕ್ರಿಮಿನಲ್‌ ಪ್ರಕರಣಗಳಿವೆ. ಕಾಂಗ್ರೆಸ್‌ ನ ಒಟ್ಟು 54 ಅಭ್ಯರ್ಥಿಗಳಲ್ಲಿ 9 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿರುವುದು ಜಾಹೀರಾಗಿದೆ. ಬಿ.ಎಸ್‌.ಪಿ.ಯ ಒಟ್ಟು 54 ಅಭ್ಯರ್ಥಿಗಳಲ್ಲಿ 10 ಅಭ್ಯರ್ಥಿಗಳು ಕ್ರಿಮಿನಲ್‌ ಹಿನ್ನಲೆಯನ್ನು ಹೊಂದಿದವರಾಗಿದ್ದಾರೆ. ಶಿವಸೇನೆಯ 21 ಅಭ್ಯರ್ಥಿಗಳ ಪೈಕಿ 9 ಜನರ ಮೇಲೆ ವಿವಿಧ ರೀತಿಯ ಪ್ರಕರಣಗಳಿವೆ. ಮತ್ತು 345 ಸ್ವತಂತ್ರ ಅಭ್ಯರ್ಥಿಗಳ ಪೈಕಿ 45 ಅಭ್ಯರ್ಥಿಗಳ ಮೇಲೆ ಗಂಭೀರ ಸ್ವರೂಪದ ಕ್ರಿಮಿನಲ್‌ ಆರೋಪಗಳಿರುವುದಾಗಿ ತಮ್ಮ ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.