ಸಾವಿರ ಮಂದಿಗೆ ಉಚಿತ ರೈಲು ಪ್ರಯಾಣ!
Team Udayavani, Nov 2, 2017, 6:55 AM IST
ರಾಮೇಶ್ವರ: ಉಚಿತವಾಗಿ ರೈಲು ಪ್ರಯಾಣ ಮಾಡಲು ಅವಕಾಶ ಸಿಕ್ಕಿದರೆ ಹೇಗಿರುತ್ತದೆ? ಇದು ಯಾವುದೇ ಸರ್ಕಾರಿ ಯೋಜನೆಯ ಭಾಗವೂ ಅಲ್ಲ. ಮಂಗಳವಾರ ತಮಿಳುನಾಡಿನ ರಾಮೇಶ್ವರಲ್ಲಿ ನೈಜ ಘಟನೆ ಇದು. ರಾಮೇಶ್ವರ ದ್ವೀಪದಿಂದ 161 ಕಿಮೀ ದೂರದ ಮದುರೆಗೆ ಸುಮಾರು 1 ಸಾವಿರ ಮಂದಿ ಉಚಿತವಾಗಿ ಪ್ರಯಾಣಿಸಿದ್ದಾರೆ. ದ್ವೀಪದಲ್ಲಿ ಟಿಕೆಟ್ ಕೌಂಟರ್ನಲ್ಲಿ ಕರ್ತವ್ಯ ನಿರತನಾಗಿದ್ದ ವ್ಯಕ್ತಿ ಅನಾರೋಗ್ಯದಿಂದ ಹಾಜರಾಗಿರಲಿಲ್ಲ. ಅಗತ್ಯ ಕೆಲಸಕ್ಕೆ ತೆರಳುವವರಿಗೆ ಹಾಗೂ ಪ್ರವಾಸಿಗರಿಗೆ ವಿಳಂಬವಾಗುತ್ತಿತ್ತು.
ಹೀಗಾಗಿ ಬೆಳಗ್ಗೆ 5.30ಕ್ಕೆ ಬದಲಿ ವ್ಯವಸ್ಥೆಯಾಗಿ ಯಾರೂ ಬಂದಿರಲಿಲ್ಲ. ರೈಲು ಹೊರಡುವ ವೇಳೆಯಾಗಿದ್ದರಿಂದ ಪ್ರಯಾಣಿಕರು ಕೂಡ ಅವಸರ ಮಾಡಿದರು. ಹೀಗಾಗಿ ರೈಲು ಪ್ರಯಾಣ ಆರಂಭಿಸಿತು. ಕೌಂಟರ್ ಎದುರು ಪ್ರಯಾಣಿಕರು ಇದ್ದರೂ ಸಿಬ್ಬಂದಿ ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಮಾಹಿತಿ ನೀಡುವ ವ್ಯವಸ್ಥೆಯೇ ಇರಲಿಲ್ಲ. ಈ ಅಚಾತುರ್ಯದ ಬಗ್ಗೆ ಮದುರೆಯಲ್ಲಿರುವ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ