ಅಪರಿಚಿತರಿಂದ ಪ್ರತಿಮೆ ಧ್ವಂಸ: ಮಹಾರಾಷ್ಟ್ರದಲ್ಲಿ ಮತ್ತೆ ಗುಂಪು ಘರ್ಷಣೆ
Team Udayavani, Apr 2, 2023, 10:19 AM IST
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಎರಡು ಗುಂಪುಗಳ ನಡುವೆ ಮತ್ತೆ ಘರ್ಷಣೆ ಉಂಟಾದ ಘಟನೆ ನಡೆದಿದೆ. ಶನಿವಾರ ರಾತ್ರಿ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆ ಗುಂಪು ಘರ್ಷಣೆ ಉಂಟಾಗಿದೆ.
ಜಲಗಾಂವ್ ಜಿಲ್ಲೆಯ ಅತರ್ವಾಲ್ ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಗಳು ಪ್ರತಿಮೆಯನ್ನು ಧ್ವಂಸಗೊಳಿಸಿದ ನಂತರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ ಎಂದು ಜಲಗಾಂವ್ ಎಸ್ಪಿ ಎಂ ರಾಜ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:ಕಾರು ಪಲ್ಟಿ: ನಾಡೋಜ ಬೆಳಗಲ್ಲು ವೀರಣ್ಣ ಸಾವು
ಘಟನಾ ಸ್ಥಳಕ್ಕೆ ಕೂಡಲೇ ಪೊಲೀಸರು ತಲುಪಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ಸಂಬಂಧ 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಾ. 30 ರಂದು ಜಲಗಾಂವ್ ಜಿಲ್ಲೆಯ ಮಸೀದಿಯ ಹೊರಗಡೆ ಮ್ಯೂಸಿಕ್ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿತ್ತು. ಈ ಸಂಬಂಧ 54 ಮಂದಿ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ