“ರಾಮಾಯಣ ಎಕ್ಸ್ಪ್ರೆಸ್’ ನ.14ರಿಂದ
Team Udayavani, Jul 11, 2018, 11:10 AM IST
ಹೊಸದಿಲ್ಲಿ: ಭಾರತ ಮತ್ತು ಶ್ರೀಲಂಕಾಗಳಲ್ಲಿ ಶ್ರೀರಾಮ ಸಂಚರಿಸಿದ ಸ್ಥಳಗಳಿಗೆ ಜನರನ್ನು ಕರೆದೊಯ್ಯುವ ನಿಟ್ಟಿನಲ್ಲಿ ರೈಲ್ವೇ ಇಲಾಖೆ ನ. 14ರಂದು ದಿಲ್ಲಿಯ ಸಪœರ್ಜಂಗ್ ನಿಲ್ದಾಣದಿಂದ ಸೇವೆ ಆರಂಭಿಸಲಿದೆ. ಅದಕ್ಕೆ “ಶ್ರೀ ರಾಮಾಯಣ ಎಕ್ಸ್ಪ್ರೆಸ್’ ಎಂದು ಹೆಸರಿಡಲಾಗಿದೆ.
ಒಟ್ಟು 16 ದಿನಗಳ ಯಾತ್ರೆಯನ್ನು ಭಾರತ ಮತ್ತು ಶ್ರೀಲಂಕಾದಿಂದ ಆರಂಭಿಸಲಾಗುತ್ತದೆ ಎಂದು ಇಂಡಿಯನ್ ರೈಲ್ವೇ ಕೆಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್ (ಐಆರ್ಸಿಟಿಸಿ) ಮಂಗಳವಾರ ತಿಳಿಸಿದೆ. ಹೊಸದಿಲ್ಲಿಯಿಂದ ಹೊರಟ ಬಳಿಕ ಹನುಮಾನ್ ಗಾಹಿì, ರಾಮ್ಕೋಟ್ ಮತ್ತು ಕನಕ್ ಭವನ್ ದೇಗುಲಗಳಲ್ಲಿ ರೈಲಿಗೆ ನಿಲುಗಡೆ ಒದಗಿಸಲಾಗುತ್ತದೆ. ರಾಮಾ ಯಣ ಸರ್ಕಿಟ್ನಲ್ಲಿ ಪ್ರಸ್ತಾವಿಸಲಾಗಿರುವ ಕರ್ನಾಟಕದ ಹಂಪಿ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಕರೆದೊಯ್ಯಲಾಗುತ್ತದೆ. ಚೆನ್ನೈನಿಂದ ಕೊಲಂಬೋಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಉಂಟು. ಪ್ರತಿ ವ್ಯಕ್ತಿಗೆ 15,120 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ