Pappu to Gappu: ಮೋದಿ ವಿರುದ್ಧ ರಾಹುಲ್‌ ದಾಳಿಗೆ ಸಚಿವ ನಕ್ವಿ ಲೇವಡಿ


Team Udayavani, Aug 31, 2018, 4:48 PM IST

naqvi-rahul-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಡೆಸುತ್ತಿರುವ ದಾಳಿಯನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಮುಖ್‌ತಾರ್‌ ಅಬ್ಟಾಸ್‌ ನಕ್ವಿ ಅವರು ರಾಹುಲ್‌ ಗಾಂಧಿಯನ್ನು ಅವರ ತರ್ಕ ರಹಿತ, ಅರ್ಥಹೀನ ಹೇಳಿಕೆಗಳಿಗಾಗಿ “ಗಪ್ಪು” ಎಂದು ಕರೆದಿದ್ದಾರೆ. ಗಪ್ಪು ಎಂದರೆ ಗಾಸಿಪ್‌ ಮಾಡುವವ ಎಂದು ನಕ್‌ವಿ ಹೇಳಿದ್ದಾರೆ. 

“ರಾಹುಲ್‌ ಗಾಂಧಿ ಅವರದ್ದು ಪಪ್ಪು ವಿನಿಂದ ಗಪ್ಪು ವರೆಗಿನ ಪಯಣ; ಈತ  ಕೇವಲ ಸುಳ್ಳಿನ ಆಧಾರದಲ್ಲಿ  ತರ್ಕ, ವಿವೇಚನೆ ಯಾವುದೂ ಇಲ್ಲದ ಹೇಳಿಕೆಗಳನ್ನು ನೀಡುವ ಮನುಷ್ಯ; ಹಗರಣಗಳ ಮಾಸ್ಟರ್‌ ಮೈಂಡ್‌ಗಳಿಗೆ ಎಲ್ಲೆಡೆಯೂ ಕೇವಲ ಹಗರಣಗಳೇ ಕಂಡು ಬರುತ್ತವೆ; ಅವರಿಗೆ ದೇಶದ ಅಭಿವೃದ್ಧಿ , ಪ್ರಗತಿ, ಸುಶಾಸನ ಯಾವುದೂ ಕಾಣುವುದಿಲ್ಲ ‘ ಎಂದು ನಕ್ವಿ  ಲೇವಡಿ ಮಾಡಿದ್ದಾರೆ. 

ರಫೇಲ್‌ ಡೀಲ್‌ ಕುರಿತಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟ ನಡೆಯುತ್ತಿರುವ ನಡುವೆಯೇ ಕೇಂದ್ರ ಅಲ್ಪ ಸಂಖ್ಯಾಕ ವ್ಯವಹಾರಗಳ ಸಚಿವರಾಗಿರುವ ನಕ್ವಿ ಈ ಹೇಳಿಕೆ ನೀಡಿದ್ದಾರೆ. 

ಇದಕ್ಕೆ ಮೊದಲು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ರಫೇಲ್‌ ಡೀಲ್‌ ಕುರಿತಾಗಿ ಕಾಂಗ್ರೆಸ್‌ ನಡೆಸುತ್ತಿರುವ ಸುಳ್ಳು ಪ್ರಚಾರಾಭಿಯಾನವನ್ನು ಅನಾವರಣಗೊಳಿಸುವ ಸಲುವಾಗಿ ಕಾಂಗ್ರೆಸ್‌ ಪಕ್ಷಕ್ಕೆ ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಸುದೀರ್ಘ‌ 15 ಪ್ರಶ್ನೆಗಳನ್ನು ಎಸೆದಿದ್ದರು. 

ರಫೇಲ್‌ ಡೀಲ್‌ ನಲ್ಲಿ 16,000 ಕೋಟಿ ರೂ.ಗಳ, ಬೊಫೋರ್ಸ್‌ ಮೀರಿದ, ಹಗರಣ ಅಡಗಿದೆ ಎಂದು ಕಾಂಗ್ರೆಸ್‌ ಮೋದಿ ಸರಕಾರದ ವಿರುದ್ಧ ಆರೋಪಿಸುತ್ತಲೇ ಬಂದಿದ್ದು ದಿನದಿಂದ ದಿನಕ್ಕೆ ಮೋದಿ ಸರಕಾರದ ವಿರುದ್ಧದ ತನ್ನ ದಾಳಿಯನ್ನು ತೀವ್ರಗೊಳಿಸುತ್ತಿದೆ. 

ಜೇತ್ಲಿ ಅವರ ಆರೋಪಗಳಿಗೆ ಉತ್ತರವಾಗಿ ರಾಹುಲ್‌ ಗಾಂಧಿ ಅವರು “ಕೇಂದ್ರ ಸರಕಾರಕ್ಕೆ ರಫೇಲ್‌ ಡೀಲ್‌ ತನಿಖೆಗಾಗಿ ಜಂಟಿ ಸಂಸದೀಯ ಸಮಿತಿಯನ್ನು ರೂಪಿಸುವುದಕ್ಕೆ ನಾವು 24 ತಾಸುಗಳ ಗಡುವು ನೀಡುತ್ತಿದ್ದೇವೆ’ ಎಂದು ರಾಹುಲ್‌ ಹೇಳಿದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.