ಗಡಿಪಾರು: ನೀರವ್ ಮೋದಿ ಅರ್ಜಿ ವಜಾ
Team Udayavani, Dec 15, 2022, 7:45 PM IST
ಲಂಡನ್: ಪಿಎನ್ಬಿ ಪ್ರಕರಣದ ವಂಚನೆಯ ಆರೋಪಿಗಳಲ್ಲಿ ಒಬ್ಬನಾಗಿರುವ ನೀರವ್ ಮೋದಿ ಭಾರತಕ್ಕೆ ಗಡಿಪಾರು ಆಗುವ ದಿನಗಳು ಸಮೀಪಿಸುತ್ತಿವೆ. ಗಡಿಪಾರು ವಿರೋಧಿಸಿ ಯುನೈಟೆಡ್ ಕಿಂಗ್ಡಮ್ನ ಹೈಕೋರ್ಟ್ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ.
ಲಂಡನ್ನಲ್ಲಿ ಇರುವ ರಾಯಲ್ ಕೋರ್ಟ್ಸ್ ಆಫ್ ಜಸ್ಟಿಸ್ನ ನ್ಯಾ.ಜೆರೆಮಿ ಸ್ಟುವರ್ಟ್ ಸ್ಮಿತ್ ಮತ್ತು ನ್ಯಾ.ರಾಬರ್ಟ್ ಜೇ “ಗಡಿಪಾರು ವಿರುದ್ಧ ಅರ್ಜಿದಾರರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿದ್ದರು. ಆ ಅರ್ಜಿಯನ್ನು ತಿರಸ್ಕರಿಸಲಾಗಿದೆ’ ಎಂದು ತೀರ್ಪು ನೀಡಿದ್ದಾರೆ.
ನೀರವ್ ಮೋದಿ ಅರ್ಜಿ ಸಲ್ಲಿಸಿ ಒಂದು ವಾರದ ಒಳಗಾಗಿ ಯು.ಕೆ.ಯ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ ತನ್ನ ಅಭಿಪ್ರಾಯವನ್ನು ಕೋರ್ಟ್ಗೆ ಸಲ್ಲಿಸಿತ್ತು. ಇದರಿಂದಾಗಿ ಯು.ಕೆ.ಯಲ್ಲಿ ನೀರವ್ ಮೋದಿಗೆ ಇರುವ ಕಾನೂನು ಹೋರಾಟ ಅಂತ್ಯಗೊಂಡಂತೆ ಆಗಿದೆ. ನೀರವ್ಗೆ ವಿಚಾರಣೆ ಪ್ರಕ್ರಿಯೆಯ ಖರ್ಚು ಭರಿಸುವಂತೆಯೂ ಆದೇಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್