G20 ; ದೆಹಲಿಗೆ ಬಂದಿಳಿದ ಅಮೆರಿಕ ಅಧ್ಯಕ್ಷ ಜೋ ಬಿಡನ್: ಪ್ರಧಾನಿ ಮೋದಿ ಭೇಟಿ


Team Udayavani, Sep 8, 2023, 7:26 PM IST

1-sadsd

ಹೊಸದಿಲ್ಲಿ: 20 ರಾಷ್ಟ್ರಗಳ ಗುಂಪಿನ ಭಾರತದ ಅಧ್ಯಕ್ಷತೆಯ G20 ಶೃಂಗಸಭೆಯಲ್ಲಿ ಭಾಗಿಯಾಗಲು ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರು ಶುಕ್ರವಾರ ಸಂಜೆ ದೆಹಲಿಗೆ ವಿಶೇಷ ವಿಮಾನದಲ್ಲಿ ಬಂದಿಳಿದಿದ್ದಾರೆ.ಬಿಡೆನ್ ಅವರನ್ನು ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಅವರು ಬರಮಾಡಿಕೊಂಡರು.

ಜೋ ಬಿಡನ್  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

G20 ಶೃಂಗಸಭೆಗಾಗಿ ಆಗಮಿಸಿರುವ ಯುಕೆ ಪ್ರಧಾನಿ ರಿಷಿ ಸುನಕ್, ‘ಭಾರತ ಮತ್ತು ಯುಕೆ ಸಂಬಂಧವು ಬಹಳ ಆರೋಗ್ಯಯುತವಾಗಿದೆ. ಎರಡೂ ರಾಷ್ಟ್ರಗಳು ಸಂಬಂಧವನ್ನು ಗಾಢವಾಗಿಸಲು ಉತ್ಸುಕವಾಗಿವೆ. ಮುಕ್ತ ವ್ಯಾಪಾರ ಒಪ್ಪಂದವು (FTA) ನಮಗೆ ಒಂದು ಸ್ಪಷ್ಟವಾದ ಮಾರ್ಗವಾಗಿದೆ, ಅದಕ್ಕಾಗಿಯೇ ನಮ್ಮ ಆದ್ಯತೆಯಾಗಿ ಉಳಿದಿದೆ. ನಾವು ಯಶಸ್ವಿ FTA ಅನ್ನು ತೀರ್ಮಾನಿಸಬಹುದು.  ನಮ್ಮ ಭದ್ರತಾ ಸಂಬಂಧವನ್ನು ಬಲಪಡಿಸಬಹುದು ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

“ಸಂಶೋಧಕರು, ನಮ್ಮ ವೈಜ್ಞಾನಿಕ ಸಮುದಾಯ, ನಮ್ಮ ವಿಶ್ವವಿದ್ಯಾನಿಲಯಗಳ ನಡುವಿನ ಸಹಯೋಗವನ್ನು ಹೆಚ್ಚಿಸುವ ಬಗ್ಗೆ ನಾನು ವಿಶೇಷವಾಗಿ ಉತ್ಸುಕನಾಗಿದ್ದೇನೆ” ಎಂದು ಹೇಳಿದ್ದಾರೆ.

ಆಸ್ಟ್ರೇಲಿಯ ಪ್ರಧಾನಿ ಆಂಥೋನಿ ಅಲ್ಬನೀಸ್, ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್ ದೆಹಲಿಗೆ ಆಗಮಿಸಿದ್ದಾರೆ.

ಜಿ20 ಶೃಂಗಸಭೆಗೆ ಆಗಮಿಸಿರುವ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಮೋದಿ ಅವರೊಂದಿಗೆ ಶುಕ್ರವಾರ ಸಂಜೆ ದ್ವಿಪಕ್ಷೀಯ ಸಭೆ ನಡೆಸಿದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.