ಹಿಂಜರಿತ ಪ್ರಕ್ರಿಯೆಗೆ “ಕಭೀ ಖುಷಿ, ಕಭೀ ಘಂ’ ಎಂದ ಸಚಿವ ಗಡ್ಕರಿ
Team Udayavani, Sep 16, 2019, 5:34 AM IST
ನಾಗ್ಪುರ/ಮುಂಬೈ: ವಾಹನ ಉದ್ಯಮದಲ್ಲಿ ಕಾಣಿಸಿಕೊಂಡಿರುವ ಹಿಂಜರಿತದ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶೇಷ ವ್ಯಾಖ್ಯಾನ ಮಾಡಿದ್ದಾರೆ. ಬಾಲಿವುಡ್ನ ಜನಪ್ರಿಯ ಹಾಡು ಕಭೀ ಖುಷಿ, ಕಭೀ ಘಂ (ಕೆಲವು ಬಾರಿ ಖುಷಿ, ಕೆಲವು ಬಾರಿ ದುಃಖ) ಅನ್ನು ನೆನಪಿಸಿದ ಅವರು, ಕೆಲವು ಬಾರಿ ಯಶಸ್ವಿಯಾಗುತ್ತೀರಿ, ಇನ್ನೂ ಕೆಲವು ಬಾರಿ ವಿಫಲವಾಗುತ್ತೀರಿ. ಜೀವನ ಎಂಬುದು ಒಂದು ವೃತ್ತದ ಹಾಗೆ ಎಂದಿದ್ದಾರೆ.
ನಾಗ್ಪುರದಲ್ಲಿ ಮಾತನಾಡಿದ ಅವರು, ಜಾಗತಿಕ ಆರ್ಥಿಕ ಕುಸಿತ, ಬೇಡಿಕೆ ಮತ್ತು ಪೂರೈಕೆ ಕುಸಿತ ಹಾಗೂ ವಹಿವಾಟು ಸರಣಿಯಲ್ಲಿ ಸಮಸ್ಯೆಯಾಗಿದೆ. ಇದರಿಂದ ಬೇಸರಿಸಿಕೊಳ್ಳಬೇಡಿ. ಈ ಸಮಸ್ಯೆ ಶೀಘ್ರ ಪರಿಹಾರವಾಗುತ್ತದೆ ಎಂದಿದ್ದಾರೆ.
17 ದಿನ ಸ್ಥಗಿತ: ಮಾರಾಟ ಮತ್ತು ಉತ್ಪಾದನೆಯಲ್ಲಿ ಸಮತೋಲನ ಸಾಧಿಸುವುದಕ್ಕಾಗಿ ಈ ತ್ತೈಮಾಸಿಕದಲ್ಲಿ 8 ರಿಂದ 17 ದಿನಗಳವರೆಗೆ ಉತ್ಪಾದನೆ ಘಟಕಗಳನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಮಹಿಂದ್ರಾ ಆ್ಯಂಡ್ ಮಹಿಂದ್ರಾ ತಿಳಿಸಿದೆ. ಜುಲೈ ಸೆಪ್ಟೆಂಬರ್ ತ್ತೈಮಾಸಿಕದಲ್ಲಿ 8 ರಿಂದ 14 ದಿನಗಳವರೆಗೆ ಘಟಕ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ