ಗಗನಯಾನಕ್ಕೆ ಇಸ್ರೋಗೆ ನೇವಿ ಸಾಥ್‌

ನೌಕೆಯಲ್ಲಿ ಇರುವವರಿಗೆ ಪರಿಸ್ಥಿತಿಗೆ ಅನುಗುಣವಾಗಿ ತರಬೇತಿ

Team Udayavani, Feb 10, 2023, 7:30 AM IST

tdy-22

ನವದೆಹಲಿ: ಬಾಹ್ಯಾಕಾಶಕ್ಕೆ ಗಗನಯಾತ್ರಿಗಳನ್ನು ಕಳುಹಿಸುವ ಇಸ್ರೋದ “ಗಗನಯಾನ’ ಯೋಜನೆಗೆ ಭಾರತೀಯ ನೌಕಾಪಡೆಯೂ ಕೈಜೋಡಿಸಿದೆ.

ಬಾಹ್ಯಾಕಾಶದಿಂದ ಭೂಮಿಯ ವಾತಾವರಣಕ್ಕೆ ಮರಳಿದ ಬಳಿಕ ಸಮುದ್ರದಲ್ಲಿ ಪತನಗೊಳ್ಳುವ ಕ್ರ್ಯೂ ಮಾಡ್ಯೂಲ್‌ ನ ರಿಕವರಿ ಪ್ರಯೋಗವನ್ನು ಇಸ್ರೋ ಮತ್ತು ನೌಕಾಪಡೆ ಜಂಟಿಯಾಗಿ ನಡೆಸಿವೆ.

ಕೊಚ್ಚಿಯಲ್ಲಿರುವ ನೌಕಾಪಡೆಯ ವಾಟರ್‌ ಸರ್ವೈವಲ್‌ ಟೆಸ್ಟ್‌ ಫೆಸಿಲಿಟಿ(ಡಬ್ಲ್ಯುಎಸ್‌ಟಿಎಫ್)ಯಲ್ಲಿ ಈ ಪ್ರಯೋಗ ನಡೆಸಲಾಗಿದೆ. ಡಬ್ಲ್ಯುಎಸ್‌ಟಿಎಫ್ ಎನ್ನುವುದು ಅತ್ಯಾಧುನಿಕ ಪರೀಕ್ಷೆಯಾಗಿದ್ದು, ಇಲ್ಲಿ ಗಗನಯಾತ್ರಿಗಳು ಅಥವಾ ಬಾಹ್ಯಾಕಾಶ ನೌಕೆಯಲ್ಲಿರುವವರು¬ ಬೇರೆ ಬೇರೆ ಸನ್ನಿವೇಶಗಳಲ್ಲಿ, ಅಪಘಾತ ಅಥವಾ ಪತನಗೊಳ್ಳುವ ಪರಿಸ್ಥಿತಿ ಎದುರಾದಾಗ ಹೇಗೆ ತಪ್ಪಿಸಿಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುತ್ತದೆ. ಅಂದರೆ, ಈ ಪರೀಕ್ಷೆ ವೇಳೆ ಸಮುದ್ರದಲ್ಲಿನ ಬೇರೆ ಬೇರೆ ರೀತಿಯ ಪರಿಸ್ಥಿತಿಗಳು, ಪರಿಸರೀಯ ಸನ್ನಿವೇಶ, ಹಗಲು/ರಾತ್ರಿ ಸ್ಥಿತಿ ಸೇರಿದಂತೆ ವಿವಿಧ ರೀತಿಯ ಸನ್ನಿವೇಶಗಳ ಮಾದರಿಯನ್ನು ಸೃಷ್ಟಿಸಿರಲಾಗುತ್ತದೆ.

ಸಮಾನ ದ್ರವ್ಯರಾಶಿ, ಗುರುತ್ವ ಕೇಂದ್ರ, ಬಾಹ್ಯ ಆಯಾಮಗಳು ಮತ್ತು ನೈಜ ಕ್ರ್ಯೂ ಮಾಡ್ಯೂಲ್‌ ನ ಬಾಹ್ಯಗೋಚರತೆಯಿರುವಂಥ ಕ್ರ್ಯೂ ಮಾಡ್ಯೂಲ್‌ ರಿಕವರಿ ಮಾಡೆಲ್‌(ಸಿಎಂಆರ್‌ಎಂ) ಅನ್ನು ರೂಪಿಸಲಾಗುತ್ತದೆ. ಯಾವುದೇ ಮಾನವಸಹಿತ ಬಾಹ್ಯಾಕಾಶ ಯೋಜನೆ ಯಶಸ್ವಿಯಾಗಬೇಕೆಂದರೆ ಸಿಬ್ಬಂದಿಯು ಸುರಕ್ಷಿತವಾಗಿ ವಾಪಸಾಗುವುದು ಬಹಳ ಮುಖ್ಯ. ಹೀಗಾಗಿ, ಈ ಕುರಿತು ಸಾಕಷ್ಟು ಸಂಖ್ಯೆಯಲ್ಲಿ ಪ್ರಯೋಗಗಳನ್ನು ನಡೆಸಬೇಕಾಗುತ್ತದೆ ಎಂದು ಇಸ್ರೋ ಹೇಳಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.