October 21ಕ್ಕೆ ಗಗನಯಾನ ಮೊದಲ ಪರೀಕ್ಷೆ: ಶ್ರೀಹರಿಕೋಟದಲ್ಲಿ ನಡೆಯಲಿದೆ ಪ್ರಕ್ರಿಯೆ


Team Udayavani, Oct 11, 2023, 1:13 AM IST

isroOctober 21ಕ್ಕೆ ಗಗನಯಾನ ಮೊದಲ ಪರೀಕ್ಷೆ: ಶ್ರೀಹರಿಕೋಟದಲ್ಲಿ ನಡೆಯಲಿದೆ ಪ್ರಕ್ರಿಯೆ

ಹೊಸದಿಲ್ಲಿ: ಇಸ್ರೋ ಮುಂದಿನ ವರ್ಷ ಕೈಗೊಳ್ಳಲು ಉದ್ದೇಶಿಸಿರುವ ಮಾನವಸಹಿತ ಗಗನ ಯಾತ್ರೆಗೆ ಸಿದ್ಧತೆ ಗಳು ಒಂದೊಂದಾಗಿ ಪ್ರಗತಿ ಕಾಣುತ್ತಿವೆ. ಅ. 21 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಮೊದಲ ಹಂತದ ಸರಣಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಗಗನ ನೌಕೆಯ ಮಾದರಿ ಯನ್ನು ನಭಕ್ಕೆ ಉಡಾವಣೆಗೊಳಿಸಿ ಅದು ಯಶಸ್ವಿಯಾಗಿ ಬಂಗಾಳಕೊಲ್ಲಿಯಲ್ಲಿ ಇಳಿಯು ವಂತೆ ಮಾಡುವ ಪ್ರಯತ್ನಗಳನ್ನು ನಡೆಸಲಾಗುತ್ತದೆ.

ಬಾಹ್ಯಾಕಾಶ ಹೊರವಲಯದ ಪರಿಮಿತಿಗೆ ಗಗನ ನೌಕೆಯ ಮಾದರಿಯನ್ನು ಕಳುಹಿಸಲಾಗುತ್ತದೆ. ಅನಂತರ ಅದನ್ನು ಸುರಕ್ಷಿತವಾಗಿ ಬಂಗಾಳಕೊಲ್ಲಿಗೆ ಇಳಿಸಲಾಗುತ್ತದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಹಾಯಕ ಸಚಿವ ಡಾ| ಜಿತೇಂದ್ರ ಸಿಂಗ್‌ ಹೇಳಿದ್ದಾರೆ. ಮಾದರಿ ನೌಕೆಯಲ್ಲಿ ಕ್ರ್ಯೂ ಎಸ್ಕೇಪ್‌ ಸಿಸ್ಟಮನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕ್ರ್ಯೂ ಎಸ್ಕೇಪ್‌ ಸಿಸ್ಟಮ್‌ ಎಂದರೇನು?
ಶುಕ್ರವಾರ ನಡೆಸಲು ಉದ್ದೇಶಿಸಲಾಗಿರುವ ಟಿವಿ-ಡಿ1 ಪರೀಕ್ಷಾರ್ಥ ಗಗನನೌಕೆಯ ಮಾದರಿಯಲ್ಲಿ ಇರುವ ಪೇ ಲೋಡ್‌ನ‌ಲ್ಲಿ ಗಗನಯಾನದಲ್ಲಿ ತೆರಳುವವರು, ಕ್ರ್ಯೂ ಎಸ್ಕೇಪ್‌ ಸಿಸ್ಟಮ್‌ ಸೇರ್ಪಡೆ ಮಾಡಲಾಗಿದೆ. ಗಗನನೌಕೆಯ ಮಾದರಿ ಬಂಗಾಳಕೊಲ್ಲಿಯಿಂದ 17 ಕಿ.ಮೀ. ಎತ್ತರದಲ್ಲಿರುವಾಗಲೇ ಅದರಲ್ಲಿ ಇರುವ ಸಿಬಂದಿ ಸುರಕ್ಷಿತವಾಗಿ ಇಳಿಯುವಂತೆ ಮಾಡಲಾಗುತ್ತದೆ. ಅದು ಯಶಸ್ವಿಯಾದರೆ ಮಾನವ ಸಹಿತ ಯಾತ್ರೆಯ ಒಂದು ಹಂತ ಯಶಸ್ವಿಯಾದಂತಾಗುತ್ತದೆ ಎಂದು ಇಸ್ರೋ ತಿಳಿಸಿದೆ.

 

ಟಾಪ್ ನ್ಯೂಸ್

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.