ಇಂದು ಮಧ್ಯಾಹ್ನ ಗಲ್ಲು ನಿರ್ಧಾರ
Team Udayavani, Feb 2, 2020, 6:15 AM IST
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳ ಗಲ್ಲುಶಿಕ್ಷೆಗೆ ತಡೆ ನೀಡಿದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕೇಂದ್ರ ಸರಕಾರ ಶನಿವಾರ ದಿಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ಸ್ವೀಕರಿಸಿರುವ ದಿಲ್ಲಿ ಹೈಕೋರ್ಟ್ ರವಿವಾರ ಅಪರಾಹ್ನ 3 ಗಂಟೆಗೆ ಈ ನಾಲ್ವರೂ ಅಪರಾಧಿಗಳ ಗಲ್ಲು ಶಿಕ್ಷೆ ಸಮಯವನ್ನು ನಿರ್ಧಾರ ಮಾಡಲಿದೆ.
ಶಿಕ್ಷೆ ವಿಳಂಬವಾಗುತ್ತಿರುವುದು ಸರಿಯಲ್ಲ ಎಂದು ಸರಕಾರ ಕೋರ್ಟ್ಗೆ ತಿಳಿಸಿದೆ. ಈ ಹಿಂದೆ ದಿಲ್ಲಿ ಕೋರ್ಟ್ ಹೊರಡಿಸಿದ್ದ ಡೆತ್ ವಾರಂಟ್ ಪ್ರಕಾರ ಶನಿವಾರ(ಫೆ.1)ವೇ ನಾಲ್ವರು ಅತ್ಯಾಚಾರಿಗಳನ್ನು ನೇಣು ಗಂಬಕ್ಕೇರಿಸಬೇಕಿತ್ತು. ಆದರೆ ಅಪರಾಧಿ ಗಳ ಕಾನೂನಾತ್ಮಕ ಅವಕಾಶಗಳು ಬಾಕಿ ಉಳಿದಿರುವ ಕಾರಣ ಶುಕ್ರವಾರ ಕೊನೆಯ ಕ್ಷಣದಲ್ಲಿ ಗಲ್ಲುಶಿಕ್ಷೆ ಜಾರಿಗೆ ಕೋರ್ಟ್ ತಡೆ ನೀಡಿತ್ತು.
ಮತ್ತೂಬ್ಬನಿಂದ ಅರ್ಜಿ
ಈ ನಡುವೆ, ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಕೋವಿಂದ್ ಅವರು ಶನಿವಾರ ತಿರಸ್ಕರಿಸಿದ್ದು, ಅದರ ಬೆನ್ನಲ್ಲೇ, ಮತ್ತೂಬ್ಬ ದೋಷಿ ಅಕ್ಷಯ್ ಠಾಕೂರ್ ಸಹ ಕ್ಷಮಾದಾನ ಕೋರಿ ಅರ್ಜಿ ಸಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ