ಗಂಗಾ ಶುದ್ಧೀಕರಣ ಟೀಕೆಗೆ 42 ದಿನ ಜೈಲು!
Team Udayavani, Oct 12, 2017, 12:36 PM IST
ನವದೆಹಲಿ: ಕೇಂದ್ರ ಸರ್ಕಾರದ ಗಂಗಾ ಶುದ್ಧೀಕರಣ ಮತ್ತು ರಾಮ ಮಂದಿರ ನಿರ್ಮಾಣ ಮಾಡುವ ಬಿಜೆಪಿಯ ಪ್ರಸ್ತಾವಿತ ಯೋಜನೆ ಬಗ್ಗೆ ವ್ಯಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ಲಘುವಾಗಿ ಬರೆದಿದ್ದ. ಜತೆಗೆ ಯಾವ ಕಾರಣಕ್ಕಾಗಿ ಹಜ್ ಯಾತ್ರೆಗೆ ನೀಡುತ್ತಿರುವ ಸಬ್ಸಿಡಿ ಹಿಂತೆಗೆಯುತ್ತಿಲ್ಲ ಎಂದು ಪ್ರಶ್ನಿಸಿದ್ದ. ಮುಜಾಫರ್ನಗರದ ಯುವಕ ಝಕೀರ್ ಅಲಿ ತ್ಯಾಗಿ ಎಂಬಾತ ಈ ಬಗ್ಗೆ ಅಭಿಪ್ರಾಯ ಪೋಸ್ಟ್ ಮಾಡಿದ್ದ. ಅದನ್ನು ಉತ್ತರ ಪ್ರದೇಶ ಪೊಲೀಸರು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಿ ಏ.2ರಂದು ಬಂಧಿಸಿದ್ದರು. ಜಾಮೀನು ಸಿಗದಿದ್ದುದರಿಂದ ಆತ ಜೈಲಲ್ಲಿ 42 ದಿನಗಳ ಕಾಲ ಇರುವಂತಾಗಿತ್ತು. ಕೊನೆಗೆ ಜಾಮೀನು ಸಿಕ್ಕಿದ ಬಳಿಕ ಬಿಡುಗಡೆಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ