Tihar jail: ರಾಡ್‌ನಿಂದ ಹಲ್ಲೆಗೈದು ನಟೋರಿಯಸ್ ಗ್ಯಾಂಗ್ ಸ್ಟರ್‌ ಟಿಲ್ಲು ತಾಜಪುರಿಯಾ ಹತ್ಯೆ


Team Udayavani, May 2, 2023, 9:30 AM IST

Tihar jail: ರಾಡ್‌ನಿಂದ ಹಲ್ಲೆಗೈದು ನಟೋರಿಯಸ್ ಗ್ಯಾಂಗ್ ಸ್ಟರ್‌ ಟಿಲ್ಲು ತಾಜಪುರಿಯಾ ಹತ್ಯೆ

ದೆಹಲಿ: ಕುಖ್ಯಾತ ಗ್ಯಾಂಗ್ ಸ್ಟರ್‌ ಟಿಲ್ಲು ತಾಜಪುರಿಯಾನನ್ನು ತಿಹಾರ್‌ ಜೈಲಿನೊಳಗೆ ಹಲ್ಲೆಗೈದು ಹತ್ಯೆಗೈದಿರುವ ಘಟನೆ ಮಂಗಳವಾರ (ಮೇ 2 ಎಂದು) ನಡೆದಿದೆ.

ಗ್ಯಾಂಗ್‌ ಸ್ಟರ್‌ ಜಿತೇಂದ್ರ ಗೋಗಿ ಅವರ ಹತ್ಯೆ ಪ್ರಕರಣದ ಪ್ರಮುಖ ರೂವಾರಿಯಾಗಿರುವ ಟಿಲ್ಲು ತಾಜಪುರಿಯಾ ತಿಹಾರ್‌ ಜೈಲಿನಲ್ಲಿದ್ದರು. ಮಂಗಳವಾರ ಮುಂಜಾನೆ ಅದೇ ಜೈಲಿನಲ್ಲಿದ್ದ ಇಬ್ಬರು ಟಿಲ್ಲು ಅವರ ಮೇಲೆ ಕಬ್ಭಿಣದ ರಾಡ್‌ ನಿಂದ ಹಲ್ಲೆಗೈದು ಹತ್ಯೆಗೈದಿದ್ದಾರೆ.

ಘಟನೆ ಬಗ್ಗೆ ತಿಳಿದ ಪೊಲೀಸರು ಟಿಲ್ಲುನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆದಾಗಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ವಿಚಾರಣೆ ಆರಂಭಿಸಿದ ಪೊಲೀಸರು ಈ ಕೃತ್ಯವನ್ನು ಎಸಗಿರುವುದು ಟಿಲ್ಲು ತಾಜಪುರಿಯಾ ಅವರ ಎದುರಾಳಿ  ಗ್ಯಾಂಗ್‌ ಸ್ಟರ್‌ ಜಿತೇಂದ್ರ ಗೋಗಿ ಅವರ ತಂಡದಲ್ಲಿ ಗುರುತಿಸಿಕೊಂಡಿರುವ ಯೋಗೇಶ್ ಅಲಿಯಾಸ್ ಟುಂಡಾ ದೀಪಕ್ ಟೀಟರ್ ಎಂದು ಗೊತ್ತಾಗಿದೆ.

ಮತ್ತೋರ್ವ ಖೈದಿ ರೋಹಿತ್ ಕೂಡ ದಾಳಿಯಲ್ಲಿ ಗಾಯಗೊಂಡಿದ್ದು, ಸದ್ಯ ಆತ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ದೆಹಲಿಯ ರೋಹಿಣಿ ಕೋರ್ಟ್‌ ನಲ್ಲಿ 2021 ರ ಸೆಪ್ಟೆಂಬರ್ 24 ರಂದು ವಕೀಲರ ಸೋಗಿನಲ್ಲಿ ಇಬ್ಬರು ಬಂದು ಜಿತೇಂದ್ರ ಗೋಗಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಈ ಸಂಚಿನ ರೂವಾರಿ ಟಿಲ್ಲು ತಾಜಪುರಿಯಾ ಆಗಿದ್ದ. ಇದಾದ ಬಳಿಕ ಈ ಎರಡು ಗ್ಯಾಂಗ್‌ ಗಳ ನಡುವೆ ಆಗಾಗ ಘರ್ಷಣೆಗಳು ಉಂಟಾಗುತ್ತಿತ್ತು. ಈಗಾಗಲೇ ಈ ಎರಡೂ ಗ್ಯಾಂಗ್‌ ನ ಸದಸ್ಯರನ್ನು ಗುತ್ತಿಗೆ ಹತ್ಯೆ, ಸುಲಿಗೆ, ದರೋಡೆ ಮತ್ತು ಕಾರು ಕಳ್ಳತನ ಪ್ರಕರಣಗಳಲ್ಲಿ ಬಂಧಿಸಿದ್ದಾರೆ.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.